ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Breaking News
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
- ಅಮೇರಿಕಾದ ಅಟ್ಲಾಂಟದಲ್ಲೂ ಭದ್ರಾಚಲಂ ಶ್ರೀರಾಮಯ್ಯನ ದೇವಾಲಯ
Friday, July 26