ಶ್ರೀನಿವಾಸಪುರ:ದನ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಜೇನು ನೋಣ ದಾಳಿ ಮಾಡಿದ್ದು ವ್ಯಕ್ತಿ ತೀವ್ರವಾಗಿ ಅಸ್ವಸ್ಥಗೊಂಡು ಶ್ರೀನಿವಾಸಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಂದು ನಡೆದಿದೆ.
ಜೇನು ನೋಣ ದಾಳಿಯಿಂದ ಗಾಯಗೊಂಡು ಅಸ್ವಸ್ಥನಾಗಿರುವ ವ್ಯಕ್ತಿಯನ್ನು ತಾಲೂಕಿನ ಸೋಮಯಾಜಹಳ್ಳಿ ಪಂಚಾಯಿತಿಯ ಕೂಳಗುರ್ಕಿ ಗ್ರಾಮದ ವೆಂಕಟರಮಣಪ್ಪ ಎಂದು ಗುರುತಿಸಲಾಗಿದೆ.
ಎಂದಿನಂತೆ ಧನ ಕಾಯಲು ಜಾನುವಾರುಗಳನ್ನು ಹೊಡೆದುಕೊಂಡು ಊರಿನಿಂದ ಆಚೆ ಹೋಗಿರುವ ವೆಂಕಟರಮಣಪ್ಪ ಜಾನುವಾರುಗಳನ್ನು ಮೇಯಲು ಬಿಟ್ಟು ಮರದಡಿ ನಿದ್ರೆಗೆ ಜಾರಿದ್ದಾನೆ ನಂತರದಲ್ಲಿ ಏಕಾಏಕಿ ಅವರ ಮೇಲೆ ಜೇನುನೊಣಗಳ ಗುಂಪು ದಾಳಿ ನಡೆಸಿ ಕಚ್ಚಿದ್ದು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



