ಶ್ರೀನಿವಾಸಪುರ:ಕೆ.ಎಸ್,ಎ.ಎಸ್ ಉಪ ನಿರ್ದೇಶಕರು ರಾಜ್ಯ ಲೆಕ್ಕ ಪತ್ರ ಇಲಾಖೆ ಹಾಲಿ ಕೋಲಾರ ಜಿಲ್ಲಾ ಪಂಚಾಯಿತಿಯ ಲೆಕ್ಕಾಧಿಕಾರಿ ಆಗಿರುವ ಬಿ.ಎಸ್.ಗಂಗಾಧರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಬೆಂಗಳುರು ಕೇಂದ್ರ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ಡಿನ್ ಮತ್ತು ಅಧ್ಯಕ್ಷರು ಅದ ಡಾ.ಎಂ.ಮುನಿರಾಜು ಅವರ ಮಾರ್ಗದರ್ಶನದಲ್ಲಿ ವಾಣಿಜ್ಯ ವಿಭಾಗದಲ್ಲಿ ಲೆಕ್ಕಪತ್ರಗಳು ಮತ್ತು ಲೆಕ್ಕ ಪರಿಶೋಧನೆ ಕುರಿತಾಗಿ ಮಹಾಪ್ರಭಂದನೆ ಮಂಡನೆಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ.ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಉಪ ನಿರ್ದೇಸಕರಾಗಿರುವ ಗಂಗಾಧರ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿಯ ಬಸನಪಲ್ಲಿ ಎಂಬ ಕುಗ್ರಾಮದ ರೈತಾಪಿ ಕುಟುಂಬದ ಕುಡಿ ಗ್ರಾಮದ ಸುಬ್ಬನ್ನ ಮತ್ತು ಮಲ್ಲಮ್ಮ ಕೃಷಿಕ ದಂಪತಿಯ ತೃತೀಯ ಪುತ್ರ ಆಗಿರುವ ಈಗಲೂ ಆಂಧ್ರ ಗಂಡಿಯಂಚಿನ ಗ್ರಾಮ ಬಸನಪಲ್ಲಿಯಿಂದ ತಾವು ಅಧಿಕಾರಿಯಾಗಿರುವ ತಮ್ಮ ಕಾರ್ಯಕ್ಷೇತ್ರದ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಗೆ ಹೋಗಿಬರುತ್ತಾರೆ ರಜಾ ದಿನಗಳಲ್ಲಿ ತಮ್ಮ ಜಮೀನಿನಲ್ಲಿ ಕುಟುಂದ ಸದಸ್ಯರೊಂದಿಗೆ ದಿನ ಪೂರ್ತಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಗಂಗಾಧರ್ ಕೆ.ಎಸ್,ಎ.ಎಸ್ ಅಧಿಕಾರಿಯಾಗಿ ವ್ಯಾಸಾಂಗದ ಕುರಿತಾಗಿ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14