ಶ್ರೀನಿವಾಸಪುರ:ಕೆ.ಎಸ್,ಎ.ಎಸ್ ಉಪ ನಿರ್ದೇಶಕರು ರಾಜ್ಯ ಲೆಕ್ಕ ಪತ್ರ ಇಲಾಖೆ ಹಾಲಿ ಕೋಲಾರ ಜಿಲ್ಲಾ ಪಂಚಾಯಿತಿಯ ಲೆಕ್ಕಾಧಿಕಾರಿ ಆಗಿರುವ ಬಿ.ಎಸ್.ಗಂಗಾಧರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಬೆಂಗಳುರು ಕೇಂದ್ರ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ಡಿನ್ ಮತ್ತು ಅಧ್ಯಕ್ಷರು ಅದ ಡಾ.ಎಂ.ಮುನಿರಾಜು ಅವರ ಮಾರ್ಗದರ್ಶನದಲ್ಲಿ ವಾಣಿಜ್ಯ ವಿಭಾಗದಲ್ಲಿ ಲೆಕ್ಕಪತ್ರಗಳು ಮತ್ತು ಲೆಕ್ಕ ಪರಿಶೋಧನೆ ಕುರಿತಾಗಿ ಮಹಾಪ್ರಭಂದನೆ ಮಂಡನೆಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ.ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಉಪ ನಿರ್ದೇಸಕರಾಗಿರುವ ಗಂಗಾಧರ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿಯ ಬಸನಪಲ್ಲಿ ಎಂಬ ಕುಗ್ರಾಮದ ರೈತಾಪಿ ಕುಟುಂಬದ ಕುಡಿ ಗ್ರಾಮದ ಸುಬ್ಬನ್ನ ಮತ್ತು ಮಲ್ಲಮ್ಮ ಕೃಷಿಕ ದಂಪತಿಯ ತೃತೀಯ ಪುತ್ರ ಆಗಿರುವ ಈಗಲೂ ಆಂಧ್ರ ಗಂಡಿಯಂಚಿನ ಗ್ರಾಮ ಬಸನಪಲ್ಲಿಯಿಂದ ತಾವು ಅಧಿಕಾರಿಯಾಗಿರುವ ತಮ್ಮ ಕಾರ್ಯಕ್ಷೇತ್ರದ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಗೆ ಹೋಗಿಬರುತ್ತಾರೆ ರಜಾ ದಿನಗಳಲ್ಲಿ ತಮ್ಮ ಜಮೀನಿನಲ್ಲಿ ಕುಟುಂದ ಸದಸ್ಯರೊಂದಿಗೆ ದಿನ ಪೂರ್ತಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಗಂಗಾಧರ್ ಕೆ.ಎಸ್,ಎ.ಎಸ್ ಅಧಿಕಾರಿಯಾಗಿ ವ್ಯಾಸಾಂಗದ ಕುರಿತಾಗಿ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



