ಶ್ರೀನಿವಾಸಪುರ:ಕೆ.ಎಸ್,ಎ.ಎಸ್ ಉಪ ನಿರ್ದೇಶಕರು ರಾಜ್ಯ ಲೆಕ್ಕ ಪತ್ರ ಇಲಾಖೆ ಹಾಲಿ ಕೋಲಾರ ಜಿಲ್ಲಾ ಪಂಚಾಯಿತಿಯ ಲೆಕ್ಕಾಧಿಕಾರಿ ಆಗಿರುವ ಬಿ.ಎಸ್.ಗಂಗಾಧರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಬೆಂಗಳುರು ಕೇಂದ್ರ ವಿಶ್ವ ವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ಡಿನ್ ಮತ್ತು ಅಧ್ಯಕ್ಷರು ಅದ ಡಾ.ಎಂ.ಮುನಿರಾಜು ಅವರ ಮಾರ್ಗದರ್ಶನದಲ್ಲಿ ವಾಣಿಜ್ಯ ವಿಭಾಗದಲ್ಲಿ ಲೆಕ್ಕಪತ್ರಗಳು ಮತ್ತು ಲೆಕ್ಕ ಪರಿಶೋಧನೆ ಕುರಿತಾಗಿ ಮಹಾಪ್ರಭಂದನೆ ಮಂಡನೆಗೆ ಬೆಂಗಳೂರು ವಿಶ್ವವಿದ್ಯಾಲಯ ಡಾಕ್ಟರೇಟ್ ನೀಡಿ ಗೌರವಿಸಿದೆ.ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆಯ ಉಪ ನಿರ್ದೇಸಕರಾಗಿರುವ ಗಂಗಾಧರ್ ಶ್ರೀನಿವಾಸಪುರ ತಾಲೂಕಿನ ರಾಯಲ್ಪಾಡು ಹೋಬಳಿಯ ಬಸನಪಲ್ಲಿ ಎಂಬ ಕುಗ್ರಾಮದ ರೈತಾಪಿ ಕುಟುಂಬದ ಕುಡಿ ಗ್ರಾಮದ ಸುಬ್ಬನ್ನ ಮತ್ತು ಮಲ್ಲಮ್ಮ ಕೃಷಿಕ ದಂಪತಿಯ ತೃತೀಯ ಪುತ್ರ ಆಗಿರುವ ಈಗಲೂ ಆಂಧ್ರ ಗಂಡಿಯಂಚಿನ ಗ್ರಾಮ ಬಸನಪಲ್ಲಿಯಿಂದ ತಾವು ಅಧಿಕಾರಿಯಾಗಿರುವ ತಮ್ಮ ಕಾರ್ಯಕ್ಷೇತ್ರದ ಕೋಲಾರ ಜಿಲ್ಲಾ ಪಂಚಾಯಿತಿ ಕಚೇರಿಗೆ ಹೋಗಿಬರುತ್ತಾರೆ ರಜಾ ದಿನಗಳಲ್ಲಿ ತಮ್ಮ ಜಮೀನಿನಲ್ಲಿ ಕುಟುಂದ ಸದಸ್ಯರೊಂದಿಗೆ ದಿನ ಪೂರ್ತಿ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಾರೆ.
ಗಂಗಾಧರ್ ಕೆ.ಎಸ್,ಎ.ಎಸ್ ಅಧಿಕಾರಿಯಾಗಿ ವ್ಯಾಸಾಂಗದ ಕುರಿತಾಗಿ ನಿರಂತರವಾಗಿ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



