ನ್ಯೂಜ್ ಡೆಸ್ಕ್:ಕೆ ಸಿ ವ್ಯಾಲಿ ನೀರಿನ 3ನೇ ಹಂತದ ಶುದ್ದಿಕರಣ ಮಾಡಿ ನೀರು ಹರಸಬೇಕೆಂದು ಒತ್ತಾಯಿಸಿ ಶಾಸಕ ವೆಂಕಟಶಿವಾರೆಡ್ದಿ ವಿಧಾನಸಭೆಯಲ್ಲಿ ಸರ್ಕಾರದ ಗಮನಸೆಳೆದಿದ್ದಾರೆ.ಅವರು ಸೋಮವಾರ ವಿಧಾನಸೌಧದಲ್ಲಿ ಪ್ರಶ್ನೋತ್ತರ ವೆಳೆ ಮಾತನಾಡಿ ಸಾರ್ವಜನಿಕ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಕೆ.ಸಿ ವ್ಯಾಲಿ ಮೂರನೇ ಹಂತದ ಶುದ್ಧೀಕರಣ ಮಾಡಬೇಕು ಕೇವಲ ಎರಡು ಹಂತದ ಶುದ್ಧೀಕರಣ ಮಾಡಿದರೆ ಜನತೆ ಅರೋಗ್ಯ ಸಮಸ್ಯೆ ಅನುಭವಿಸುತ್ತಾರೆ ಎಂದರು.
ಕೆ.ಸಿ.ವ್ಯಾಲಿ ಯೋಜನೆ ಉತ್ತಮವಾಗಿದೆ ಇದನ್ನು ನಾನು ಸ್ವಾಗತಿಸುತ್ತೇನೆ ಆದರೆ ಕೇವಲ ಎರಡು ಹಂತದ ಶುದ್ಧೀಕರಣ ಮಾಡಲಾಗುತ್ತಿದೆ ಅದು ಸಹ ಸಮರ್ಪಕವಾಗಿ ಆಗುತ್ತಿಲ್ಲ ಇದು ಒಳ್ಳೆಯದಲ್ಲ ಕೆ.ಸಿ.ವ್ಯಾಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡದಿದ್ದರೆ ನೀರು ನಮ್ಮ ತಾಲೂಕಿಗೆ ಹರಿಸಬೇಡಿ ಅಂತಹ ನೀರು ನಮಗೆ ಬೇಡವೇ ಬೇಡ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಪ್ರತಿಪಾದಿಸಿದ್ದಾರೆ.
ಪೈಪುಗಳ ಅಳವಡಿಕೆಯಲ್ಲಿ ಅವ್ಯವಹಾರ
ಕೆ.ಸಿ.ವ್ಯಾಲಿ ಯೋಜನೆಯಲ್ಲಿ ತಾಲೂಕಿನ ಉದ್ದಗಲಕ್ಕೂ ಸಾವಿರಾರು ಕೋಟಿ ವ್ಯಯಿಸಿ ಪೈಪ್ ಲೈನ್ ಅಳವಡಿಸಿಕೊಂಡು ಹೋಗಿದ್ದಾರೆ ಇದುವರಿಗೂ ಎಲ್ಲೂ ನೀರು ಹರಿಸಿಲ್ಲ ಪೈಪುಗಳನ್ನು ಅಳವಡಿಸಿರುವ ವ್ಯವಹಾರದಲ್ಲೂ ಕೊಟ್ಯಾಂತರ ರೂಪಾಯಿ ಅವ್ಯವಹಾರ ಆಗಿದೆ ಈ ಬಗ್ಗೆ ಸರ್ಕಾರ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



