ಶ್ರೀನಿವಾಸಪುರ:ಶ್ರೀನಿವಾಸಪುರ ಪಟ್ಟಣದಲ್ಲಿ ಅಕ್ರಮವಾಗಿ ವಾಸವಾವಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಬ್ಬರು ವ್ಯಕ್ತಿಗಳು ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದು ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾಗ ಇವರೊಂದಿಗೆ ಇನ್ನೂ ಎಂಟು ಮಂದಿ ಇರುವುದಾಗಿ ಮಾಹಿತಿ ಬಾಯ್ಬಿಟ್ಟಿದ್ದಾರೆ.ಪಟ್ಟಣದ ಪಾಲಿಟೆಕ್ನಿಕ್ ಬಯಲು ಪ್ರದೇಶದಲ್ಲಿ ತಾತ್ಕಾಲಿಕ ಟೆಂಟ್ ಹಾಕಿಕೊಂಡು ಇದ್ದವರನ್ನು ಪೊಲೀಸರು ಬಂಧಿಸಿದ್ದಾರೆ.ಪೋಲಿಸರು ವಶಕ್ಕೆ ಪಡೆದವರಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿ ಇದ್ದು ಅಕ್ರಮ ಬಾಂಗ್ಲಾ ವಲಸಿಗರು ಬಾಂಗ್ಲಾದ ಕುಲ್ನಾ ರಾಜ್ಯದ ಬಾಗೇರ್ ಹಠ್ ಜಿಲ್ಲೆಯ ತಪಲ್ಬರಿ ಗ್ರಾಮದವರು ಎಂದು ತಿಳಿದುಬಂದಿದೆ.ಈ ಸಂಬಂದ ಶ್ರೀನಿವಾಸಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



