ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27