ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



