ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



