ಶ್ರೀನಿವಾಸಪುರ: ಅಕ್ರಮವಾಗಿ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿಯೊಬ್ನನ್ನು ಶ್ರೀನಿವಾಸಪುರ ಅಬಕಾರಿ ಅಧಿಕಾರಿಗಳು ಬಂಧಸಿರುತ್ತಾರೆ.ಆಂಧ್ರದ ಅನ್ನಮಯ್ಯ ಜಿಲ್ಲೆಯ ಚಂಬಕೂರಿಗೆ ಹೊಂದಿಕೊಂಡಿರುವ ಗಡಿಯಂಚಿನ ಗ್ರಾಮವಾದ ತಾಲೂಕಿನ ಪುಲಗುರುಕೊಟೆ ಗ್ರಾಮದ ವೆಂಕಟರಮಣಪ್ಪ ಎಂಬುವನನ್ನು ಬಂದಿಸಿದ ಅಬಕಾರಿ ಅಧಿಕಾರಿಗಳು ಸುಮಾರು 50 ಸಾವಿರ ಮೌಲ್ಯದ 1 ಕೆಜಿಗಿಂತಲೂ ಹೆಚ್ಚಿನ ತೂಕದ ಗಾಂಜಾ ವಶಕ್ಕೆ ಪಡೆದುಕೊಂಡಿರುತ್ತಾರೆ.
ವೆಂಕಟರಮಣಪ್ಪ ಆಂಧ್ರದಿಂದ ಗಾಂಜಾ ತಂದು ಇಲ್ಲಿ ಮಾರಾಟ ಮಾಡುತಿದ್ದ ಎಂದು ಹೇಳಲಾಗಿದ್ದು ಅಬಕಾರಿ ಅಧಿಕಾರಿ ರೋಹಿತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿರುತ್ತಾರೆ.
ಅರೋಪಿಯನ್ನ ಅಧಿಕಾರಿಗಳು ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ.
ಶ್ರೀನಿವಾಸಪುರ ಪಟ್ಟಣದ ವ್ಯಾಪ್ತಿಯಲ್ಲೂ ಅಕ್ರಮ ಗಾಂಜ ವ್ಯವಹಾರ ನಡೆಯುತ್ತಿರುವ ಬಗ್ಗೆ ಇತ್ತಿಚಿಗೆ ಅಬಕಾರಿ ಅಧಿಕಾರಿಗಳು ಕೆಲವರನ್ನು ಕರೆದೊಯಿದು ವಿಚಾರಣೆಗೆ ಒಳಪಡಿಸಿದ ಬಗ್ಗೆ ಹೇಳುತ್ತಾರೆ.
ಕಳೆದ ಕೆಲವು ದಿನಗಳ ಹೊಂದೆ ಮುಳಬಾಗಿಲು ತಾಲೂಕಿನಲ್ಲೊಂದು ನಡೆದ ಅಕ್ರಮ ಗಾಂಜಾ ವ್ಯವಹಾರದಲ್ಲಿ ಅಲ್ಲಿನ ಅಬಕಾರಿ ಅಧಿಕಾರಿಗಳು ದಂಪತಿಯನ್ನು ಬಂದಿಸಿದ್ದು ಅವರ ನೀಡಿದ ಮಾಹಿತಿಯಂತೆ ತಾಲೂಕಿನ ಪುರ್ನಪಲ್ಲಿ ಗ್ರಾಮದ ವ್ಯಕ್ತಿಯನ್ನು ಕರೆದೊಯಿದು ವಿಚಾರಣೆ ನಡೆಸಿರುತ್ತಾರೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27