ನ್ಯೂಜ್ ಡೆಸ್ಕ್: ತಿರುಮಲ ಬೆಟ್ಟಕ್ಕೆ ನಡೆದು ಹೋಗುವಂತ ಭಕ್ತರಲ್ಲಿ ಹೃದಯ ಸಂಬಂಧಿ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಟಿಟಿಡಿ ವಿಶೇಷ ಸೂಚನೆಗಳನ್ನು ನೀಡಿದೆ. ಬಿಪಿ, ಅಸ್ತಮಾ, ಮೂರ್ಛೆ, ಸಂಧಿವಾತ ಇರುವವರು ನಡೆದು ಬೆಟ್ಟ ಹತ್ತಿಕೊಂಡು ಬಾರದಂತೆ ಸೂಚಿಸಲಾಗಿದೆ. ಸಮುದ್ರ ಮಟ್ಟದಿಂದ ಎತ್ತರದಲ್ಲಿರುವುದರಿಂದ ಆಮ್ಲಜನಕದ ಮಟ್ಟವು ಕಡಿಮೆಯಾಗಿದ್ದು ಮೇಲೆ ತಿಳಿಸಿರುವ ಸಮಸ್ಯೆಗಳು ಇದ್ದವರು 1500 ಮೆಟ್ಟಿಲುಗಳು,ಗಾಳಿಗೋಪುರ ಮತ್ತು ಭಾಷ್ಯಕಾರ್ಯ ಪ್ರದೇಶದಗಳಲ್ಲಿ ವೈದ್ಯಕೀಯ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



