ನ್ಯೂಜ್ ಡೆಸ್ಕ್: ತಿರುಮಲ ಬೆಟ್ಟಕ್ಕೆ ನಡೆದು ಹೋಗುವಂತ ಭಕ್ತರಲ್ಲಿ ಹೃದಯ ಸಂಬಂಧಿ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಟಿಟಿಡಿ ವಿಶೇಷ ಸೂಚನೆಗಳನ್ನು ನೀಡಿದೆ. ಬಿಪಿ, ಅಸ್ತಮಾ, ಮೂರ್ಛೆ, ಸಂಧಿವಾತ ಇರುವವರು ನಡೆದು ಬೆಟ್ಟ ಹತ್ತಿಕೊಂಡು ಬಾರದಂತೆ ಸೂಚಿಸಲಾಗಿದೆ. ಸಮುದ್ರ ಮಟ್ಟದಿಂದ ಎತ್ತರದಲ್ಲಿರುವುದರಿಂದ ಆಮ್ಲಜನಕದ ಮಟ್ಟವು ಕಡಿಮೆಯಾಗಿದ್ದು ಮೇಲೆ ತಿಳಿಸಿರುವ ಸಮಸ್ಯೆಗಳು ಇದ್ದವರು 1500 ಮೆಟ್ಟಿಲುಗಳು,ಗಾಳಿಗೋಪುರ ಮತ್ತು ಭಾಷ್ಯಕಾರ್ಯ ಪ್ರದೇಶದಗಳಲ್ಲಿ ವೈದ್ಯಕೀಯ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



