ನ್ಯೂಜ್ ಡೆಸ್ಕ್: ತಿರುಮಲ ಬೆಟ್ಟಕ್ಕೆ ನಡೆದು ಹೋಗುವಂತ ಭಕ್ತರಲ್ಲಿ ಹೃದಯ ಸಂಬಂಧಿ ಖಾಯಿಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಟಿಟಿಡಿ ವಿಶೇಷ ಸೂಚನೆಗಳನ್ನು ನೀಡಿದೆ. ಬಿಪಿ, ಅಸ್ತಮಾ, ಮೂರ್ಛೆ, ಸಂಧಿವಾತ ಇರುವವರು ನಡೆದು ಬೆಟ್ಟ ಹತ್ತಿಕೊಂಡು ಬಾರದಂತೆ ಸೂಚಿಸಲಾಗಿದೆ. ಸಮುದ್ರ ಮಟ್ಟದಿಂದ ಎತ್ತರದಲ್ಲಿರುವುದರಿಂದ ಆಮ್ಲಜನಕದ ಮಟ್ಟವು ಕಡಿಮೆಯಾಗಿದ್ದು ಮೇಲೆ ತಿಳಿಸಿರುವ ಸಮಸ್ಯೆಗಳು ಇದ್ದವರು 1500 ಮೆಟ್ಟಿಲುಗಳು,ಗಾಳಿಗೋಪುರ ಮತ್ತು ಭಾಷ್ಯಕಾರ್ಯ ಪ್ರದೇಶದಗಳಲ್ಲಿ ವೈದ್ಯಕೀಯ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



