ಮುಳಬಾಗಿಲು:ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದು ದ್ವಿಚಕ್ರ ವಾಹನಗಳಲ್ಲಿದ್ದ ಐವರು ಸಾವನಪ್ಪಿರುವ ದಾರುಣ ಘಟನೆಗೆ ಕಾರಣ ಇದೆನಾ ಎಂಬ ಪ್ರಶ್ನೆ ಉದ್ಭಸಿದೆ.
ಬೊಲೆರೊ ವಾಹನ ಚಾಲಕ ಮಣಿಕಂಠ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅಜಾಗುರುಕತೆಯಿಂದ ಚಾಲನೆ ಮಾಡಿದ ಪರಿಣಾಮ ಎದುರುಗಡೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮೂರು ದ್ವಿಚಕ್ರ ವಾಹನಗಳು ಕೆಳಗೆ ಬಿದ್ದಿವೆ ಅದರಲ್ಲಿ ಕುಳಿತವರೊಗೆ ತಲೆ ಎದೆಗೆ ತೀವ್ರವಾಗಿ ಗಾಯಗಳಾಗಿ ನಾಲ್ವರು ಸ್ಥಳದಲ್ಲಿ ಮೃತ ಪಟ್ಟರೆ ಒರ್ವ ಮಹಿಳೆ ಅಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ.
ಮುಳಬಾಗಿಲು ತಾಲ್ಲೂಕು ಎನ್.ವಡ್ಡಹಳ್ಳಿ-ಗುಡಿಪಲ್ಲಿ ಮಾರ್ಗದಲ್ಲಿ ಬುಧವಾರ ಸಂಜೆ ನಡೆದಿರುವ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರೆಲ್ಲ ಕೃಷಿ ಕಾರ್ಮಿಕರು ಎಂಬುದು ಧಾರುಣ,
ಮೃತ ಪಟ್ಟವರು ಎಂದಿನಂತೆ ಕೃಷಿ ಕಾರ್ಯ ಮುಗಿಸಿಕೊಂಡು ಊರಿಗೆ ಹೋರಟಿದ್ದರು ಇದರಿಗೆ ಮೃತ್ಯ ಎದುರಲ್ಲಿ ಬರುತ್ತದೆ ಎಂಬ ಕಲ್ಪನೆಯೂ ಇಲ್ಲದೆ ಗ್ರಾಮ ಸೇರಿಕೊಳ್ಳುವ ಅವಸರದಲ್ಲಿ ಹೋರಟವರಿಗೆ ಎದುರಿಗೆ ಮೃತ್ಯು ಬೊಲೊರೊ ವಾಹನದ ರೂಪದಲ್ಲಿ ಬಂದು ಆವರಿಸಿದೆ.
ಬೊಲೊರೊ ವಾಹನ ನಡೆಸುತ್ತಿದ್ದ ಚಿಗುರು ಮೀಸೆ ಯುವಕ ಮಣಿಕಂಠ ಸ್ಟೈಲ್ ಆಗಿ ಮೊಬೈಲ್ ನಲ್ಲಿ ಮಾತನಾಡಿಕೊಂಡು ಅತಿಯಾದ ವೇಗದಿಂದ ವಾಹನ ನಡೆಸಿದ್ದಾನೆ ಎಂಬ ಆರೋಪ ಇದೆ ಇದರಿಂದಾಗಿಯೆ ಅಪಘಾತವಾಯಿತು ಎನ್ನುತ್ತಾರೆ ಸ್ಥಳಿಯರು
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14