ಶ್ರೀನಿವಾಸಪುರ:ಜಗತ್ತಿಗೆ ಕಾಲಜ್ಞಾನ ಹೇಳುವ ಮೂಲಕ ಜಗತ್ತಿನ ಆಗುಹೋಗುಗಳ ಕುರಿತಾಗಿ ಹೆಚ್ಚರಿಕೆ ನೀಡಿದ ಮಹಾನ್ ಪುರುಷ ಪೋತುಲೂರು ವೀರಬ್ರಹ್ಮೇಂದ್ರ ಸ್ವಾಮಿಗಳು ಎಂದು ಶ್ರೀನಿವಾಸಪುರ ತಾಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಮೋಹನಾಚಾರಿ ಹೇಳಿದರು.
ಅವರು ಶ್ರೀನಿವಾಸಪುರ ಪಟ್ಟಣದ ಶ್ರೀ ಕಾಳಿಕಕಮಟೇಶ್ವರಿ ದೇವಾಲಯದಲ್ಲಿ ಕಾಲಜ್ಞಾನಿ ವೀರಬ್ರಹ್ಮೇಂದ್ರ ಸ್ವಾಮಿಯವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ 17ನೇ ಶತಮಾನಕ್ಕೆ ಸೇರಿದವರಾದ ಶ್ರೀ ಮದ್ವಿರಾಟ್ ಪೋತುಲೂರಿ ವೀರಬ್ರಹ್ಮೇಂದ್ರಸ್ವಾಮಿಗಳು ತಮ್ಮ ಮಹಾನ್ ಕಂಠದಿಂದ ಜಗತ್ತಿಗೆ ತತ್ವಜ್ಞಾನವನ್ನು ಬೋಧಿಸಿದ ಮಹಾನ್ ಯೋಗಿಗಳು ಜಗತ್ತಿಗೆ ಶಾಂತಿ ಬಯಸಿ ಸರ್ವಜನರ ಶ್ರೆಯಸ್ಸು ಕೋರಿ ಅವರು ಹೇಳಿದಂತ ಕಾಲಜ್ಞಾನದ ವಿಚಾರಗಳು ಇಂದು ಜಗತ್ತಿನಲ್ಲಿ ನಡೆದಿರುತ್ತದೆ ನಡೆಯುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ವಿಶ್ವಕರ್ಮ ಸಮುದಾಯದ ಕಾರ್ಯದರ್ಶಿ ರವಿಚಂದ್ರಾಚಾರಿ, ಜಂಟಿ ಕಾರ್ಯದರ್ಶಿ ರಾಮಚಂದ್ರಾಚಾರಿ, ಸದಸ್ಯರಾದ ನಾರಾಯಣಚಾರಿ, ಮಹಿಳಾ ಘಟಕದ ಅಧ್ಯಕ್ಷೆ ಕೆ.ರಾದಮ್ಮ, ಸದಸ್ಯೆ ವಿಜಯಮ್ಮ ಮಂಜುನಾಥಚಾರಿ, ರಮೇಶ್ ಹಾಗು ಮುಂತಾದವರು ಇದ್ದರು
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27