ಶ್ರೀನಿವಾಸಪುರ: ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲ ಜಯರಾಮೇಗೌಡ ಕಾರ್ಯದರ್ಶಿಯಾಗಿ ಪಿ.ಸಿ.ನಾರಯಣಸ್ವಾಮಿ ಆಯ್ಕೆಯಾಗಿರುತ್ತಾರೆ ಇಂದು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷ ಕಾರ್ಯದರ್ಶಿ ಹಾಗು ವಿವಿದ ಸ್ಥಾನಗಳಿಗೆ ಆಯ್ಕೆಯಾದರು.
ಶ್ರೀನಿವಾಸಪುರ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮೇಗೌಡ,ಪ್ರಧಾನ ಕಾರ್ಯದರ್ಶಿ ಪಿ ಸಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಟಿ ವಿ ನಾರಾಯಣಸ್ವಾಮಿ,ಖಜಾಂಚಿಯಾಗಿ ಜಿ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ 5 ನೇ ಬಾರಿಗೆ ಆಯ್ಕೆಯಾಗಿರುತ್ತೇನೆ,ವಕೀಲರ ಸಮಸ್ಯೆಗಳಿಗೆ ಹಿರಿಯ ಹಾಗೂ ಕಿರಿಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತೇನೆ ಸಂಘವನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ನನ್ನ ಆಯ್ಕೆಗೆ ಸಹಕಾರ ನೀಡಿದ ವಕೀಲರ ಸಂಘದ ಸದಸ್ಯರಿಗೆ ಚಿರಋಣಿಯಾಗಿ ಇರುತ್ತೇನೆ ಎಂದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ಕೊಡಿಚೆರವುನಾರಯಣಸ್ವಾಮಿ,ಶೆಟ್ಟಿಶ್ರೀನಿವಾಸ್,ಕೆ.ಶ್ರೀನಿವಾಸನ್ ಚಲಪತಿ,ಸೌಭಾಗ್ಯವತಿ,ಶ್ರೀನಿವಾಸಗೌಡ ಮುಂತಾದವರು ಇದ್ದರು.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Sunday, June 15