ಶ್ರೀನಿವಾಸಪುರ: ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲ ಜಯರಾಮೇಗೌಡ ಕಾರ್ಯದರ್ಶಿಯಾಗಿ ಪಿ.ಸಿ.ನಾರಯಣಸ್ವಾಮಿ ಆಯ್ಕೆಯಾಗಿರುತ್ತಾರೆ ಇಂದು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷ ಕಾರ್ಯದರ್ಶಿ ಹಾಗು ವಿವಿದ ಸ್ಥಾನಗಳಿಗೆ ಆಯ್ಕೆಯಾದರು.
ಶ್ರೀನಿವಾಸಪುರ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮೇಗೌಡ,ಪ್ರಧಾನ ಕಾರ್ಯದರ್ಶಿ ಪಿ ಸಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಟಿ ವಿ ನಾರಾಯಣಸ್ವಾಮಿ,ಖಜಾಂಚಿಯಾಗಿ ಜಿ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ 5 ನೇ ಬಾರಿಗೆ ಆಯ್ಕೆಯಾಗಿರುತ್ತೇನೆ,ವಕೀಲರ ಸಮಸ್ಯೆಗಳಿಗೆ ಹಿರಿಯ ಹಾಗೂ ಕಿರಿಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತೇನೆ ಸಂಘವನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ನನ್ನ ಆಯ್ಕೆಗೆ ಸಹಕಾರ ನೀಡಿದ ವಕೀಲರ ಸಂಘದ ಸದಸ್ಯರಿಗೆ ಚಿರಋಣಿಯಾಗಿ ಇರುತ್ತೇನೆ ಎಂದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ಕೊಡಿಚೆರವುನಾರಯಣಸ್ವಾಮಿ,ಶೆಟ್ಟಿಶ್ರೀನಿವಾಸ್,ಕೆ.ಶ್ರೀನಿವಾಸನ್ ಚಲಪತಿ,ಸೌಭಾಗ್ಯವತಿ,ಶ್ರೀನಿವಾಸಗೌಡ ಮುಂತಾದವರು ಇದ್ದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



