ಶ್ರೀನಿವಾಸಪುರ: ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷರಾಗಿ ಹಿರಿಯ ವಕೀಲ ಜಯರಾಮೇಗೌಡ ಕಾರ್ಯದರ್ಶಿಯಾಗಿ ಪಿ.ಸಿ.ನಾರಯಣಸ್ವಾಮಿ ಆಯ್ಕೆಯಾಗಿರುತ್ತಾರೆ ಇಂದು ವಕೀಲರ ಸಂಘದ ಪದಾಧಿಕಾರಿಗಳ ಚುನಾವಣೆ ನಡೆದು ಅಧ್ಯಕ್ಷ ಕಾರ್ಯದರ್ಶಿ ಹಾಗು ವಿವಿದ ಸ್ಥಾನಗಳಿಗೆ ಆಯ್ಕೆಯಾದರು.
ಶ್ರೀನಿವಾಸಪುರ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಯರಾಮೇಗೌಡ,ಪ್ರಧಾನ ಕಾರ್ಯದರ್ಶಿ ಪಿ ಸಿ ನಾರಾಯಣಸ್ವಾಮಿ ಆಯ್ಕೆಯಾಗಿದ್ದು ಉಪಾಧ್ಯಕ್ಷರಾಗಿ ಟಿ ವಿ ನಾರಾಯಣಸ್ವಾಮಿ,ಖಜಾಂಚಿಯಾಗಿ ಜಿ.ವೆಂಕಟೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಯರಾಮೇಗೌಡ ಮಾತನಾಡಿ ಶ್ರೀನಿವಾಸಪುರ ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ 5 ನೇ ಬಾರಿಗೆ ಆಯ್ಕೆಯಾಗಿರುತ್ತೇನೆ,ವಕೀಲರ ಸಮಸ್ಯೆಗಳಿಗೆ ಹಿರಿಯ ಹಾಗೂ ಕಿರಿಯರ ಸಲಹೆ ಸೂಚನೆಗಳನ್ನು ಪಡೆದು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತೇನೆ ಸಂಘವನ್ನು ಇನ್ನಷ್ಟು ಉತ್ತಮವಾಗಿ ಅಭಿವೃದ್ಧಿ ಮಾಡುವುದಾಗಿ ಹೇಳಿದ ಅವರು ನನ್ನ ಆಯ್ಕೆಗೆ ಸಹಕಾರ ನೀಡಿದ ವಕೀಲರ ಸಂಘದ ಸದಸ್ಯರಿಗೆ ಚಿರಋಣಿಯಾಗಿ ಇರುತ್ತೇನೆ ಎಂದರು.ಈ ಸಂದರ್ಭದಲ್ಲಿ ಹಿರಿಯ ವಕೀಲ ಕೊಡಿಚೆರವುನಾರಯಣಸ್ವಾಮಿ,ಶೆಟ್ಟಿಶ್ರೀನಿವಾಸ್,ಕೆ.ಶ್ರೀನಿವಾಸನ್ ಚಲಪತಿ,ಸೌಭಾಗ್ಯವತಿ,ಶ್ರೀನಿವಾಸಗೌಡ ಮುಂತಾದವರು ಇದ್ದರು.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



