ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕೋಡಿಚೆರವು ನಾರಯಣಸ್ವಾಮಿ(65) ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಶ್ರೀನಿವಾಸಪುರ-ಕೋಲಾರ ರಸ್ತೆಯ ಚಲ್ದಿಗಾನಹಳ್ಳಿ ಕ್ರಾಸ್ ನಲ್ಲಿ ಸೋಮವಾರ ಸಂಜೆ ಅಪಘಾತ ನಡೆದಿದ್ದು ಮೃತ ನಾರಯಣಸ್ವಾಮಿ ಕುಂಬಾರ ಸಮಾಜದ ಮುಖಂಡರು,ಕೊಡಿಚೆರುವು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗು ಜೆಡಿಎಸ್ ಮುಖಂಡ ಜೋತೆಗೆ ಮಾಜಿ ಸಂಸದ ಹಾಲಿ ಮಂತ್ರಿ ಕೆ.ಹೆಚ್.ಮುನಿಯಪ್ಪ ನವರ ಆಪ್ತರಾಗಿದ್ದರು.
ಅಪಘಾತದಲ್ಲಿ ಕಾರು ಹಾಗೂ ದ್ವಿಚಕ್ರ ಎರಡು ವಾಹನಗಳು ಸಂಪೂರ್ಣ ಜಕಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೋಂಡಿದ್ದಾರೆ ಶ್ರೀನಿವಾಸಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Breaking News
- ಸಾವನ್ನೇ ಗೆದ್ದ ಮಾರ್ಕಂಡೇಯ ಪುರಾಣ ಗಾಥೆ ವಕ್ಕಲೇರಿಯ ದೇವಾಲಯದಲ್ಲಿ!
- UPSC 2024 Result:ಶ್ರೀನಿವಾಸಪುರ ಮೇಷ್ಟ್ರ ಮಗಳು 446 ರ್ಯಾಂಕ್.
- ದಾಳಿಂಬೆ ಜ್ಯೂಸ್ ಎಷ್ಟು ಆರೋಗ್ಯಕರ?
- ಅವಲಕುಪ್ಪ ರಸ್ತೆಗೆ ಮೇಕಪ್ ತೇಪೆ ಬೇಡ,ಡಾಂಬರ್ ಹಾಕುವುದು ಯಾವಾಗ?!
- ಅಂಬೇಡ್ಕರ್ ಭವನ ನಿರ್ಮಾಣಕ್ಕೆ 2 ಎಕರೆ ಜಾಗ ಮೀಸಲು ಶಾಸಕ ವೆಂಕಟಶಿವಾರೆಡ್ದಿ
- ಶ್ರೀನಿವಾಸಪುರ:ಅರಣ್ಯಾಧಿಕಾರಿಗಳಿಂದ ರೈತರ ಬಂಧನ ಪ್ರತಿಭಟನೆ ಹೆದ್ದಾರಿ ಬಂದ್!
- ಅದ್ದೂರಿಯಾಗಿ ನಡೆದ ಯಲ್ದೂರು ಕೋದಂಡರಾಮ ಕಲ್ಯಾಣೋತ್ಸವ ಹಾಗು ರಥೋತ್ಸವ
- VIP ಕಾಲೇಜಿಗೆ ಪಿಯು ಪರೀಕ್ಷೆಯಲ್ಲಿ 95 ರಷ್ಟು ಫಲಿತಾಂಶ!
- PUC FAIL ನಾಲ್ವರು ವಿದ್ಯಾರ್ಥಿಗಳ ಆತ್ಮಹತ್ಯೆ!
- ಶ್ರೀನಿವಾಸಪುರದಲ್ಲಿ ಎಲ್ಲೆಲ್ಲೂ ಮೊಳಗಿದ ಜೈ ಶ್ರೀ ರಾಮ Vibes!
Sunday, April 27