ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕೋಡಿಚೆರವು ನಾರಯಣಸ್ವಾಮಿ(65) ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಶ್ರೀನಿವಾಸಪುರ-ಕೋಲಾರ ರಸ್ತೆಯ ಚಲ್ದಿಗಾನಹಳ್ಳಿ ಕ್ರಾಸ್ ನಲ್ಲಿ ಸೋಮವಾರ ಸಂಜೆ ಅಪಘಾತ ನಡೆದಿದ್ದು ಮೃತ ನಾರಯಣಸ್ವಾಮಿ ಕುಂಬಾರ ಸಮಾಜದ ಮುಖಂಡರು,ಕೊಡಿಚೆರುವು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗು ಜೆಡಿಎಸ್ ಮುಖಂಡ ಜೋತೆಗೆ ಮಾಜಿ ಸಂಸದ ಹಾಲಿ ಮಂತ್ರಿ ಕೆ.ಹೆಚ್.ಮುನಿಯಪ್ಪ ನವರ ಆಪ್ತರಾಗಿದ್ದರು.
ಅಪಘಾತದಲ್ಲಿ ಕಾರು ಹಾಗೂ ದ್ವಿಚಕ್ರ ಎರಡು ವಾಹನಗಳು ಸಂಪೂರ್ಣ ಜಕಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೋಂಡಿದ್ದಾರೆ ಶ್ರೀನಿವಾಸಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



