ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕೋಡಿಚೆರವು ನಾರಯಣಸ್ವಾಮಿ(65) ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಶ್ರೀನಿವಾಸಪುರ-ಕೋಲಾರ ರಸ್ತೆಯ ಚಲ್ದಿಗಾನಹಳ್ಳಿ ಕ್ರಾಸ್ ನಲ್ಲಿ ಸೋಮವಾರ ಸಂಜೆ ಅಪಘಾತ ನಡೆದಿದ್ದು ಮೃತ ನಾರಯಣಸ್ವಾಮಿ ಕುಂಬಾರ ಸಮಾಜದ ಮುಖಂಡರು,ಕೊಡಿಚೆರುವು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗು ಜೆಡಿಎಸ್ ಮುಖಂಡ ಜೋತೆಗೆ ಮಾಜಿ ಸಂಸದ ಹಾಲಿ ಮಂತ್ರಿ ಕೆ.ಹೆಚ್.ಮುನಿಯಪ್ಪ ನವರ ಆಪ್ತರಾಗಿದ್ದರು.
ಅಪಘಾತದಲ್ಲಿ ಕಾರು ಹಾಗೂ ದ್ವಿಚಕ್ರ ಎರಡು ವಾಹನಗಳು ಸಂಪೂರ್ಣ ಜಕಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೋಂಡಿದ್ದಾರೆ ಶ್ರೀನಿವಾಸಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



