ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕೋಡಿಚೆರವು ನಾರಯಣಸ್ವಾಮಿ(65) ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಶ್ರೀನಿವಾಸಪುರ-ಕೋಲಾರ ರಸ್ತೆಯ ಚಲ್ದಿಗಾನಹಳ್ಳಿ ಕ್ರಾಸ್ ನಲ್ಲಿ ಸೋಮವಾರ ಸಂಜೆ ಅಪಘಾತ ನಡೆದಿದ್ದು ಮೃತ ನಾರಯಣಸ್ವಾಮಿ ಕುಂಬಾರ ಸಮಾಜದ ಮುಖಂಡರು,ಕೊಡಿಚೆರುವು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗು ಜೆಡಿಎಸ್ ಮುಖಂಡ ಜೋತೆಗೆ ಮಾಜಿ ಸಂಸದ ಹಾಲಿ ಮಂತ್ರಿ ಕೆ.ಹೆಚ್.ಮುನಿಯಪ್ಪ ನವರ ಆಪ್ತರಾಗಿದ್ದರು.
ಅಪಘಾತದಲ್ಲಿ ಕಾರು ಹಾಗೂ ದ್ವಿಚಕ್ರ ಎರಡು ವಾಹನಗಳು ಸಂಪೂರ್ಣ ಜಕಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೋಂಡಿದ್ದಾರೆ ಶ್ರೀನಿವಾಸಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



