ಶ್ರೀನಿವಾಸಪುರ:ಕಾರು ಹಾಗೂ ದ್ವಿಚಕ್ರವಾಹನ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಕೋಡಿಚೆರವು ನಾರಯಣಸ್ವಾಮಿ(65) ಸ್ಥಳದಲ್ಲಿ ಮೃತಪಟ್ಟಿರುತ್ತಾರೆ.
ಶ್ರೀನಿವಾಸಪುರ-ಕೋಲಾರ ರಸ್ತೆಯ ಚಲ್ದಿಗಾನಹಳ್ಳಿ ಕ್ರಾಸ್ ನಲ್ಲಿ ಸೋಮವಾರ ಸಂಜೆ ಅಪಘಾತ ನಡೆದಿದ್ದು ಮೃತ ನಾರಯಣಸ್ವಾಮಿ ಕುಂಬಾರ ಸಮಾಜದ ಮುಖಂಡರು,ಕೊಡಿಚೆರುವು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಗು ಜೆಡಿಎಸ್ ಮುಖಂಡ ಜೋತೆಗೆ ಮಾಜಿ ಸಂಸದ ಹಾಲಿ ಮಂತ್ರಿ ಕೆ.ಹೆಚ್.ಮುನಿಯಪ್ಪ ನವರ ಆಪ್ತರಾಗಿದ್ದರು.
ಅಪಘಾತದಲ್ಲಿ ಕಾರು ಹಾಗೂ ದ್ವಿಚಕ್ರ ಎರಡು ವಾಹನಗಳು ಸಂಪೂರ್ಣ ಜಕಂ ಗೊಂಡಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೋಂಡಿದ್ದಾರೆ ಶ್ರೀನಿವಾಸಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



