ನ್ಯೂಜ್ ಡೆಸ್ಕ್: ಬಿಹಾರ ರಾಜ್ಯದ ಅರಾರಿಯಾ ಜಿಲ್ಲೆಯಲ್ಲಿ ಒರ್ವ ಪತ್ರಕರ್ತನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತ ಪತ್ರಕರ್ತನನ್ನು ವಿಮಲ್ ಕುಮಾರ್ ಯಾದವ್ (35) ಎಂದು ಗುರುತಿಸಲಾಗಿದ್ದು ದೈನಿಕ್ ಜಾಗರಣ ದಿನಪತ್ರಿಕೆಯ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿರುತ್ತಾರೆ.ಶುಕ್ರವಾರ ಮುಂಜಾನೆ 4.30 ಸಮಯದಲ್ಲಿ ರಾಣಿಗಂಜ್ನಲ್ಲಿರುವ ವಿಮಲ್ ಕುಮಾರ್ ಯಾದವ್ ಅವರ ಮನೆ ಬಾಗಿಲು ಬಡೆಯುವ ದುಷ್ಕರ್ಮಿಗಳು ಬಾಗಿಲು ತಗೆದ ವಿಮಲ್ ಕುಮಾರ್ ನ ಎದೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಕುಸಿದು ಬಿದ್ದ ವಿಮಲ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಮಲ್ ಅವರ ಸಹೋದರನನ್ನು ಈ ಹಿಂದೆಯೂ ಕೊಲೆ ಮಾಡಲಾಗಿದ್ದು, ಘಟನೆಗೆ ವಿಮಲ್ ಪ್ರತ್ಯಕ್ಷದರ್ಶಿಯಾಗಿದ್ದ ಎಂದು ಅರಾರಿಯಾ ಎಸ್ಪಿ ಅಶೋಕ್ ಕುಮಾರ್ ಸಿಂಗ್ ಹೇಳಿದ್ದಾರೆ. ಈ ಪ್ರಕರಣದ ಆರೋಪಿಗಳು ವಿಮಲ್ನನ್ನೂ ಹತ್ಯೆ ಮಾಡಿರಬಹುದು ಎಂದು ಶಂಕಿಸಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Monday, June 8



