ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Monday, June 16