ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



