ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿ ಕಿರುವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಕೋದಂಡರಾಮ ದೇವರ ದೇವಾಲಯ ಪುನರ್ ಬಿಂಬ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.20 ಮತ್ತು ಮಾ21 ರಂದು ಭಾನುವಾರ ಹಾಗು ಸೋಮವಾರ ಎರಡು ದಿನಗಳ ಕಾಲ ನಡೆಯುವ ಕಾರ್ಯಕ್ರಮದಲ್ಲಿ ಶ್ರೀಗಣಪತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ಸೇರಿದಂತೆ ಪರಿವಾರ ಸಮೇತ ಶ್ರೀ ಕೋದಂಡರಾಮ ದೇವರುಗಳ ಸ್ಥಿರಬಿಂಬ ಪ್ರತಿಷ್ಠಾಪನಾ ಕಾರ್ಯಕ್ರಮ ಗ್ರಾಮ ದೇವತೆ ಅನುಗ್ರಹದೊಂದಿಗೆ ಮಾ.20ರಂದು ಭಾನುವಾರ ಸಂಜೆ ಪ್ರಾರಂಭವಾಗಲಿದ್ದು ಮಾ21 ರಂದು ಸೋಮವಾರದ ವರಿಗೂ ನಡೆಯುತ್ತವೆ ಭಾನುವಾರ ಗಣಪತಿ ಪೂಜೆ, ಪುನ್ಯಾಹವಾಚನ, ಪ್ರಾಯಶ್ಚಿತ ಸಂಕಲ್ಪ, ರಕ್ಷಾಬಂದನ, ಮೃತ್ಸಂಗ್ರಹಣ, ಅಂಕುರಾರ್ಪಣೆ, ಕಳಶಾರಾಧನೆ, ಅಗ್ನಿ ಪ್ರತಿಷ್ಟೆ ,ನಡೆಯಲಿದೆ.ಸೋಮವಾರ ಮುಂಜಾನೆ ವೇದ ಪಾರಾಯಣ, ವೇದಿಕಾರ್ಚನೆ, ಮಂತ್ರನ್ಯಾಸ, ನಾಡಿಸಂಧಾನ, ಗಣಪತಿ, ಕಳಾ ಹೋಮ, ಗೋದದರ್ಶನ, ದೇವತಾರ್ಚನೆ ನಂತರ ದೇವಾಲಯ ಲೋಕಾರ್ಪಣೆ ಆಗಲಿದೆ. ದೇವಾಲಯದ ಪೂಜಾ ಕಾರ್ಯಕ್ರಮಗಳನ್ನು ಪ್ರಧಾನ ಆರ್ಚಕರಾದ ಶ್ರೀನಿವಾಸಾಚಾರ್, ಗನಿಬಂಡೆ ಶ್ರೀನಿವಾಸ ದೇವಾಲಯದ ಖ್ಯಾತ ಅರ್ಚಕರಾದ ಶ್ರೀನಾಥ್ ಚಾರ್, ಆರಿಕುಂಟೆ ರಾಜಗೋಪಾಲಾಚಾರ್ ನಡೆಸಿಕೊಡಲಿದ್ದಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



