ಕೋಲಾರ:ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವವರು ಕಡ್ಡಾಯವಾಗಿ ಸರ್ಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಕೋಲಾರ ಜಿಲ್ಲಾ ಎಸ್ಪಿ ನಿಖಿಲ್ ಸೂಚಿಸಿದ್ದಾರೆ ಹಾಗೆ ಪಟಾಕಿ ಸುಡುವಂತ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ ಮಕ್ಕಳ ಕುರಿತಾಗಿ ಕಾಳಜಿ ವಹಿಸುವಂತೆ ಹೇಳಿದ್ದಾರೆ.ಬೆಳಕಿನ ಹಬ್ಬ ದೀಪಾವಳಿ ಎಷ್ಟು ಬೆಳಕು ಮತ್ತು ಆನಂದವನ್ನು ತರುತ್ತದೋ ಹೆಚ್ಚರ ತಪ್ಪಿದರೆ ಕುಟುಂಬಗಳಲ್ಲಿ ದುಃಖ ಮನೆ ಮಾಡುತ್ತದೆ ಆದ್ದರಿಂದ ಪಟಾಕಿಯನ್ನು ಸುಡುವರು ಹಾಗು ಮಾರುವಂತವರು ಹೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14