ಕೋಲಾರ:ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವವರು ಕಡ್ಡಾಯವಾಗಿ ಸರ್ಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಕೋಲಾರ ಜಿಲ್ಲಾ ಎಸ್ಪಿ ನಿಖಿಲ್ ಸೂಚಿಸಿದ್ದಾರೆ ಹಾಗೆ ಪಟಾಕಿ ಸುಡುವಂತ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ ಮಕ್ಕಳ ಕುರಿತಾಗಿ ಕಾಳಜಿ ವಹಿಸುವಂತೆ ಹೇಳಿದ್ದಾರೆ.ಬೆಳಕಿನ ಹಬ್ಬ ದೀಪಾವಳಿ ಎಷ್ಟು ಬೆಳಕು ಮತ್ತು ಆನಂದವನ್ನು ತರುತ್ತದೋ ಹೆಚ್ಚರ ತಪ್ಪಿದರೆ ಕುಟುಂಬಗಳಲ್ಲಿ ದುಃಖ ಮನೆ ಮಾಡುತ್ತದೆ ಆದ್ದರಿಂದ ಪಟಾಕಿಯನ್ನು ಸುಡುವರು ಹಾಗು ಮಾರುವಂತವರು ಹೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



