ಕೋಲಾರ:ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವವರು ಕಡ್ಡಾಯವಾಗಿ ಸರ್ಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಕೋಲಾರ ಜಿಲ್ಲಾ ಎಸ್ಪಿ ನಿಖಿಲ್ ಸೂಚಿಸಿದ್ದಾರೆ ಹಾಗೆ ಪಟಾಕಿ ಸುಡುವಂತ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ ಮಕ್ಕಳ ಕುರಿತಾಗಿ ಕಾಳಜಿ ವಹಿಸುವಂತೆ ಹೇಳಿದ್ದಾರೆ.ಬೆಳಕಿನ ಹಬ್ಬ ದೀಪಾವಳಿ ಎಷ್ಟು ಬೆಳಕು ಮತ್ತು ಆನಂದವನ್ನು ತರುತ್ತದೋ ಹೆಚ್ಚರ ತಪ್ಪಿದರೆ ಕುಟುಂಬಗಳಲ್ಲಿ ದುಃಖ ಮನೆ ಮಾಡುತ್ತದೆ ಆದ್ದರಿಂದ ಪಟಾಕಿಯನ್ನು ಸುಡುವರು ಹಾಗು ಮಾರುವಂತವರು ಹೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



