ಕೋಲಾರ:ದೀಪಾವಳಿ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವವರು ಕಡ್ಡಾಯವಾಗಿ ಸರ್ಕಾರ ಸೂಚಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಕೋಲಾರ ಜಿಲ್ಲಾ ಎಸ್ಪಿ ನಿಖಿಲ್ ಸೂಚಿಸಿದ್ದಾರೆ ಹಾಗೆ ಪಟಾಕಿ ಸುಡುವಂತ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ನಿಗಾ ವಹಿಸಿ ಮಕ್ಕಳ ಕುರಿತಾಗಿ ಕಾಳಜಿ ವಹಿಸುವಂತೆ ಹೇಳಿದ್ದಾರೆ.ಬೆಳಕಿನ ಹಬ್ಬ ದೀಪಾವಳಿ ಎಷ್ಟು ಬೆಳಕು ಮತ್ತು ಆನಂದವನ್ನು ತರುತ್ತದೋ ಹೆಚ್ಚರ ತಪ್ಪಿದರೆ ಕುಟುಂಬಗಳಲ್ಲಿ ದುಃಖ ಮನೆ ಮಾಡುತ್ತದೆ ಆದ್ದರಿಂದ ಪಟಾಕಿಯನ್ನು ಸುಡುವರು ಹಾಗು ಮಾರುವಂತವರು ಹೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



