ಶ್ರೀನಿವಾಸಪುರ: ಶ್ರೀನಿವಾಸಪುರದಲ್ಲೂ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದು ಸಾರಿಗೆ ಘಟಕದ ಮುಂಬಾಗದಲ್ಲಿ ಶಾಮಿಯಾನ ಹಾಕಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ನಾವು ವಿನಮ್ರವಾಗಿ ಸರ್ಕಾರಕ್ಕೆ ವಿನಂತಿ ಮಾಡುತ್ತಿದ್ದೆವೇ ದಯವಿಟ್ಟು ನಮ್ಮನ್ನು ಸರ್ಕಾರಿ ನೌಕರರು ಎಂದು ಪರಗಣಿಸಿ ಎಂದು ಬೊರ್ಡ್ ಗಳನ್ನು ಕುತ್ತಿಗೆಗೆ ತಗುಲಿಸಿಕೊಂಡು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದಾರೆ.ಪ್ರತಿಭಟನೆಯಲ್ಲಿ ಮಹಿಳಾ ನೌಕರರು ಪಾಲ್ಗೋಂಡಿದ್ದರು.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22


