ನ್ಯೂಜ್ ಡೆಸ್ಕ್:ಜನವರಿ 22 ರಂದು ಅಯೋಧ್ಯೆಯ ನೂತನ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ತಿರುಮಲವಾಸಿ ಶ್ರೀ ವೆಂಕಟ್ಟೇಶ್ವರನಿಗೆ ಅರ್ಪಿಸುವ ಲಡ್ಡು ಪ್ರಸಾದವನ್ನು ಕೊಡುಗೆಯಾಗಿ ನೀಡಲಾಗುತ್ತಿದೆ.
ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಬಾಲರಾಮನ ಮೂರ್ತಿ ಪ್ರಾಣಪ್ರತಿಷ್ಟಾಪನೆ ದಿನದಂದು ಅಯೋಧ್ಯೆಯಲ್ಲಿ ಭಾಗವಹಿಸುವ ಭಕ್ತರು ಮತ್ತು ಗೌರವಾನ್ವಿತ ಅತಿಥಿಗಳಿಗೆ ತಲಾ 25 ಗ್ರಾಂ ತೂಕದ ಒಂದು ಲಕ್ಷ ತಿರುಪತಿ ಲಡ್ಡುಗಳನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ)ಮಂಡಳಿ ವತಿಯಿಂದ ಲಡ್ಡು ಪ್ರಸಾದವನ್ನು ವಿತರಿಸಲಾಗುತ್ತಿದೆ ಎಂದು ಈವೋ ಧರ್ಮಾರೆಡ್ಡಿ ತಿಳಿದ್ದಾರೆ. ಈ ಮೂಲಕ ಅಯೋಧ್ಯೆಯ ರಾಮದೇವರ ಸೇವೆಯಲ್ಲಿ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನ ಮಂಡಳಿ ತೊಡಗಿಸಿಕೊಂಡಿದೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



