ನ್ಯೂಜ್ ಡೆಸ್ಕ್:ಜನವರಿ 22 ರಂದು ಅಯೋಧ್ಯೆಯ ನೂತನ ರಾಮಮಂದಿರದಲ್ಲಿ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನೆಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ತಿರುಮಲವಾಸಿ ಶ್ರೀ ವೆಂಕಟ್ಟೇಶ್ವರನಿಗೆ ಅರ್ಪಿಸುವ ಲಡ್ಡು ಪ್ರಸಾದವನ್ನು ಕೊಡುಗೆಯಾಗಿ ನೀಡಲಾಗುತ್ತಿದೆ.
ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆಯುವ ಬಾಲರಾಮನ ಮೂರ್ತಿ ಪ್ರಾಣಪ್ರತಿಷ್ಟಾಪನೆ ದಿನದಂದು ಅಯೋಧ್ಯೆಯಲ್ಲಿ ಭಾಗವಹಿಸುವ ಭಕ್ತರು ಮತ್ತು ಗೌರವಾನ್ವಿತ ಅತಿಥಿಗಳಿಗೆ ತಲಾ 25 ಗ್ರಾಂ ತೂಕದ ಒಂದು ಲಕ್ಷ ತಿರುಪತಿ ಲಡ್ಡುಗಳನ್ನು ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ)ಮಂಡಳಿ ವತಿಯಿಂದ ಲಡ್ಡು ಪ್ರಸಾದವನ್ನು ವಿತರಿಸಲಾಗುತ್ತಿದೆ ಎಂದು ಈವೋ ಧರ್ಮಾರೆಡ್ಡಿ ತಿಳಿದ್ದಾರೆ. ಈ ಮೂಲಕ ಅಯೋಧ್ಯೆಯ ರಾಮದೇವರ ಸೇವೆಯಲ್ಲಿ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನ ಮಂಡಳಿ ತೊಡಗಿಸಿಕೊಂಡಿದೆ.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27