ನ್ಯೂಜ್ ಡೆಸ್ಕ್:ಆನ್ಲೈನ್ ಬೆಟ್ಟಿಂಗ್ ವ್ಯಸನಿಯಾಗಿ ಹಣ ಹೊಂದಿಸಲು ಸರ್ಕಾರಿ ಕಚೇರಿಗಳಲ್ಲಿ ಲ್ಯಾಪ್ಟಾಪ್ ಮತ್ತು ಪ್ರಿಂಟರ್ಗಳನ್ನು ಕದಿಯುತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಆಂಧ್ರ ಪೋಲಿಸರು ಬಂಧಿಸಿ ಕದ್ದ ಮಾಲನ್ನು ವಶಪಡಿಸಿಕೊಂಡಿದ್ದಾರೆ.
ಪೋಲಿಸರು ವಶಪಡಿಸಿಕೊಳ್ಳಲಾದ 30 ಪ್ರಿಂಟರ್ಗಳು ಮತ್ತು 3 ಲ್ಯಾಪ್ಟಾಪ್ಗಳ ಮೌಲ್ಯ 8,10,400 ಲಕ್ಷ ರೂ. ಎಂದು ಅಂದಾಜಿಸಿದ್ದಾರೆ. ಚಿತ್ತೂರು ಜಿಲ್ಲೆಯ ಎಸ್.ಆರ್. ಪುರಂ ಮಂಡಲದ ಕನ್ಯಾಕಪುರಂ ಗ್ರಾಮದ ಮಹೇಶ್ ಎಂಜಿನಿಯರಿಂಗ್ ವಿದ್ಯಾರ್ಥಿ ಆನ್ಲೈನ್ ಬೆಟ್ಟಿಂಗ್ ಮತ್ತು ಐಷಾರಾಮಿ ಜೀವನದ ಚಟಕ್ಕೆ ಸುಲಭವಾಗಿ ಹಣ ಗಳಿಸಲು ಕಳ್ಳತನವನ್ನು ವೃತ್ತಿಯಾಗಿ ಆರಿಸಿಕೊಂಡು ಸರ್ಕಾರಿ ಕಚೇರಿಗಳನ್ನು ಗುರಿಯಾಗಿಸಿಕೊಂಡು ಪ್ರಿಂಟರ್ಗಳು, ಲ್ಯಾಪ್ಟಾಪ್ಗಳು ಮತ್ತು ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಕಳ್ಳತನ ಮಾಡುತ್ತಿದ್ದನಂತೆ ಇವನ ವಿರುದ್ದ ಆಂಧ್ರಪ್ರದೇಶದ ಚಿತ್ತೂರು, ತಿರುಪತಿ ಮತ್ತು ಅನ್ನಮಯ ಜಿಲ್ಲೆಗಳಲ್ಲಿ 18 ಪ್ರಕರಣಗಳು ದಾಖಲಾಗಿವೆ.
Trending
- ಶ್ರೀನಿವಾಸಪುರ:ಅನುಮಾನಸ್ಪದ ಹಸು ಸಾಗಾಟ ಪೊಲೀಸರಿಗೆ ಒಪ್ಪಿಸಿದ ಜನತೆ!
- ಬೆಟ್ಟಿಂಗ್ ಹಣ ಹೊಂದಿಸಲು ಸರ್ಕಾರಿ ಕಚೇರಿಗಳಲ್ಲಿ ಲ್ಯಾಪ್ಟಾಪ್ ಕಳ್ಳತನ!
- ತಮಿಳುನಾಡು ವಿಜಯ್ ಸಂಪುಟದಲ್ಲಿ 4 ದಶಕಗಳ ನಂತರ ಬ್ರಾಹ್ಮಣ ಸಚಿವ!
- ತಮಿಳುನಾಡು ರಾಜಕೀಯ ದಿನಕ್ಕೊಂದು ಬದಲಾವಣೆ ಕ್ಷಣಕ್ಕೊಂದು ತಿರುವು!
- ಶ್ರೀನಿವಾಸಪುರ:SSLC ಪವನ ವಿದ್ಯಾ ಭವನ ವಿದ್ಯಾರ್ಥಿ ತಾಲೂಕಿಗೆ ಮೊದಲಿಗ!
- ತಮಿಳುನಾಡು:ವಿಜಯ್ ತಾತ ತೆಲಗು ಭಾಷಿಕ ತಂದೆ ಕನ್ನಡ ಸಿನಿಮಾ ನಿರ್ದೇಶಕ!
- ಮಾಲೂರು ರಾಜಕೀಯಕ್ಕಾಗಿ ಕೋಮುಲ್ ಮೇಲೆ ಆರೋಪ ಒಳ್ಳೆಯ ಬೆಳವಣಿಗೆಯಲ್ಲ!
- ಶ್ರೀನಿವಾಸಪುರ:ಶಿಕ್ಷಕರ ಸಂಘದ ಚುನಾವಣೆ ರೆಡ್ಡೆಪ್ಪ ಬಣಕ್ಕೆ ಗೆಲವು!
Tuesday, May 12



