ನ್ಯೂಜ್ ಡೆಸ್ಕ್: ಮಹಾಶಿವರಾತ್ರಿ ಹಬ್ಬದ ರಜೆ ಸೇರಿದಂತೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಬರಲಿದ್ದು ಸಾಮಾನ್ಯ ಗ್ರಾಹಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎನ್ನಲಾಗಿದೆ.
ಮಾರ್ಚ್ 11 ಶಿವರಾತ್ರಿ ರಜೆ ಇರುತ್ತದೆ ನಂತರ ಮಾ 12 ಶುಕ್ರವಾರ ಒಂದು ದಿನ ಕಾರ್ಯನಿರ್ವಹಿಸುವ ಬ್ಯಾಂಕುಗಳು ಮಾ 13 ಎರಡನೇ ಶನಿವಾರ ಮತ್ತು ಮಾ 14 ಭಾನುವಾರ ಸೇರಿದಂತೆ ಮಾರ್ಚ್ 15 ಮತ್ತು 16 ರಂದು ಬ್ಯಾಂಕುಗಳ ಖಾಸಗೀಕರಣವನ್ನು ಪ್ರತಿಭಟಿಸಿ ಬ್ಯಾಂಕ್ ಕಾರ್ಮಿಕರ ಸಂಘಗಳು ಮುಷ್ಕರ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳವರೆಗೆ ಬ್ಯಾಂಕುಗಳನ್ನು ಮುಚ್ಚಲಾಗುವುದು ಹಾಗಾಗಿ ಸಾಂಪ್ರದಾಯಿಕ ವಹಿವಾಟು ನಡೆಸುವಂತ ಗ್ರಾಹಕರು ಸಾದ್ಯವಾದಷ್ಟು
ಮಾ10 ಮತ್ತು 12 ರಂದು ತಮ್ಮ ಹಣಕಾಸಿನ ವಹಿವಾಟಿಗೆ ಮುಂಚಿತವಾಗಿ ಯೋಜಿಸುವಂತೆ ಗ್ರಾಹಕರಿಗೆ ಕೆಲ ಬ್ಯಾಂಕುಗಳು ಸೂಚಿಸಿದಿಯಂತೆ.
ಇಂಟರ್ ನೆಟ್ ಹಾಗು ಆನ್ ಲೈನ್ ವಹಿವಾಟು ದಾರರಿಗೆ ಯಾವುದೆ ತೊಂದರೆ ಆಗದು ಎನ್ನಲಾಗಿದೆ
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Saturday, June 14