ನ್ಯೂಜ್ ಡೆಸ್ಕ್: ಮಹಾಶಿವರಾತ್ರಿ ಹಬ್ಬದ ರಜೆ ಸೇರಿದಂತೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಬರಲಿದ್ದು ಸಾಮಾನ್ಯ ಗ್ರಾಹಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎನ್ನಲಾಗಿದೆ.
ಮಾರ್ಚ್ 11 ಶಿವರಾತ್ರಿ ರಜೆ ಇರುತ್ತದೆ ನಂತರ ಮಾ 12 ಶುಕ್ರವಾರ ಒಂದು ದಿನ ಕಾರ್ಯನಿರ್ವಹಿಸುವ ಬ್ಯಾಂಕುಗಳು ಮಾ 13 ಎರಡನೇ ಶನಿವಾರ ಮತ್ತು ಮಾ 14 ಭಾನುವಾರ ಸೇರಿದಂತೆ ಮಾರ್ಚ್ 15 ಮತ್ತು 16 ರಂದು ಬ್ಯಾಂಕುಗಳ ಖಾಸಗೀಕರಣವನ್ನು ಪ್ರತಿಭಟಿಸಿ ಬ್ಯಾಂಕ್ ಕಾರ್ಮಿಕರ ಸಂಘಗಳು ಮುಷ್ಕರ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳವರೆಗೆ ಬ್ಯಾಂಕುಗಳನ್ನು ಮುಚ್ಚಲಾಗುವುದು ಹಾಗಾಗಿ ಸಾಂಪ್ರದಾಯಿಕ ವಹಿವಾಟು ನಡೆಸುವಂತ ಗ್ರಾಹಕರು ಸಾದ್ಯವಾದಷ್ಟು
ಮಾ10 ಮತ್ತು 12 ರಂದು ತಮ್ಮ ಹಣಕಾಸಿನ ವಹಿವಾಟಿಗೆ ಮುಂಚಿತವಾಗಿ ಯೋಜಿಸುವಂತೆ ಗ್ರಾಹಕರಿಗೆ ಕೆಲ ಬ್ಯಾಂಕುಗಳು ಸೂಚಿಸಿದಿಯಂತೆ.
ಇಂಟರ್ ನೆಟ್ ಹಾಗು ಆನ್ ಲೈನ್ ವಹಿವಾಟು ದಾರರಿಗೆ ಯಾವುದೆ ತೊಂದರೆ ಆಗದು ಎನ್ನಲಾಗಿದೆ
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



