ನ್ಯೂಜ್ ಡೆಸ್ಕ್: ಮಹಾಶಿವರಾತ್ರಿ ಹಬ್ಬದ ರಜೆ ಸೇರಿದಂತೆ ಬ್ಯಾಂಕುಗಳಿಗೆ ಸಾಲು ಸಾಲು ರಜೆ ಬರಲಿದ್ದು ಸಾಮಾನ್ಯ ಗ್ರಾಹಕ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವ ಅವಶ್ಯಕತೆ ಇದೆ ಎನ್ನಲಾಗಿದೆ.
ಮಾರ್ಚ್ 11 ಶಿವರಾತ್ರಿ ರಜೆ ಇರುತ್ತದೆ ನಂತರ ಮಾ 12 ಶುಕ್ರವಾರ ಒಂದು ದಿನ ಕಾರ್ಯನಿರ್ವಹಿಸುವ ಬ್ಯಾಂಕುಗಳು ಮಾ 13 ಎರಡನೇ ಶನಿವಾರ ಮತ್ತು ಮಾ 14 ಭಾನುವಾರ ಸೇರಿದಂತೆ ಮಾರ್ಚ್ 15 ಮತ್ತು 16 ರಂದು ಬ್ಯಾಂಕುಗಳ ಖಾಸಗೀಕರಣವನ್ನು ಪ್ರತಿಭಟಿಸಿ ಬ್ಯಾಂಕ್ ಕಾರ್ಮಿಕರ ಸಂಘಗಳು ಮುಷ್ಕರ ಹಿನ್ನೆಲೆಯಲ್ಲಿ ಸತತ ನಾಲ್ಕು ದಿನಗಳವರೆಗೆ ಬ್ಯಾಂಕುಗಳನ್ನು ಮುಚ್ಚಲಾಗುವುದು ಹಾಗಾಗಿ ಸಾಂಪ್ರದಾಯಿಕ ವಹಿವಾಟು ನಡೆಸುವಂತ ಗ್ರಾಹಕರು ಸಾದ್ಯವಾದಷ್ಟು
ಮಾ10 ಮತ್ತು 12 ರಂದು ತಮ್ಮ ಹಣಕಾಸಿನ ವಹಿವಾಟಿಗೆ ಮುಂಚಿತವಾಗಿ ಯೋಜಿಸುವಂತೆ ಗ್ರಾಹಕರಿಗೆ ಕೆಲ ಬ್ಯಾಂಕುಗಳು ಸೂಚಿಸಿದಿಯಂತೆ.
ಇಂಟರ್ ನೆಟ್ ಹಾಗು ಆನ್ ಲೈನ್ ವಹಿವಾಟು ದಾರರಿಗೆ ಯಾವುದೆ ತೊಂದರೆ ಆಗದು ಎನ್ನಲಾಗಿದೆ
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



