ಶ್ರೀನಿವಾಸಪುರ:ಸೆಲ್ಫಿ ಹುಚ್ಚಾಟಕ್ಕೆ ಬಿದ್ದ ಯುವಕನೊರ್ವ ರೈಲ್ವೆ ವಿದ್ಯತ್ ತಗಲಿ ಸಾವನ್ನಪ್ಪಿರುವ ಮನ ಕಲುಕುವ ಘಟನೆ ಶ್ರೀನಿವಾಸಪುರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ಶ್ರೀನಿವಾಸಪುರದ ನಿವಾಸಿ ಕಾರ್ತಿಕ್ ಎನ್ನಲಾಗಿದ್ದು, ಯುವಕ ತನ್ನ ಇಬ್ಬರು ಸ್ನೇಹಿತರೊಂದಿಗೆ ರೈಲು ನಿಲ್ದಾಣಕ್ಕೆ ಹೋಗಿದ್ದಾನೆ,ಅಲ್ಲಿ ನಿಲ್ಲಿಸಿದ್ದ ಗೂಡ್ಸ್ ರೈಲಿನ ಮೇಲೆ ಹತ್ತಿ ಮೊಬೈಲ್ ಫೋನ್ನಿಂದ ಸೆಲ್ಫಿ ತೆಗೆದುಕೊಳ್ಳುವ ಸಾಹಸ ಮಾಡುವ ವೇಳೆ ಅವನ ಕೈ ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ ವಿದ್ಯುತ್ ಹರಿದು ಯುವಕ ಪಕ್ಕದ ಮಾವಿನ ತೋಟಕ್ಕೆ ಎಸೆಯಲ್ಪಟ್ಟಿದ್ದಾನೆ.
ಅವನೊಂದಿಗೆ ಹೋಗಿದ್ದ ಇನ್ನಿಬ್ಬರು ಕೆಳಗಿಂದ ಆಘಾತವನ್ನು ನೋಡುತ್ತಿದ್ದು ತಕ್ಷಣ ಕುಟುಂಬದವರಿಗೆ ಮಾಹಿತಿ ನೀಡಿದ್ದು ಪೋಷಕರು ವಿದ್ಯತ್ ಅಪಘಾತಕ್ಕೆ ಒಳಗಾದ ಯುವಕನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಘಾತ ನಡೆದ ಮೂರು ದಿನಕ್ಕೆ ಯುವಕ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Wednesday, July 22



