ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
Trending
- ಕರ್ನಾಟಕ ಮಾವು ಆಂಧ್ರ ನಿಷೇದಿಸಿರುವುದು ಒಕ್ಕೂಟ ವ್ಯವಸ್ಥೆಗೆ ಪೆಟ್ಟು ಸಿದ್ದರಾಮಯ್ಯ!
- ಶ್ರೀನಿವಾಸಪುರ:ಮಾವು ದರ ಕುಸಿತ,ಆಂಧ್ರದವರು ಬೇಡ ಅಂದ್ರಾ ಕರ್ನಾಟಕ ಮಾವನ್ನು!
- SRINIVASPUR ಮಾರುಕಟ್ಟೆಯಲ್ಲಿ ಮೋಸ ರೈತರಿಂದ ಲೋಕಾಯುಕ್ತರಿಗೆ ದೂರು
- ಮುಳಬಾಗಿಲು:ದಾಳಿಕೊರರ ಅತಿಕ್ರಮಣ ಕೃಷಿ ಸಂಸ್ಕೃತಿ ಮೇಲೂ ಪರಿಣಾಮ!
- ಶ್ರೀನಿವಾಸಪುರ ಅಭಿವೃದ್ಧಿಗೆ ಕೈಗಾರಿಕೆಗಳು ಸಹಕಾರಿ ವೆಂಕಟಶಿವಾರೆಡ್ಡಿ
- ಶ್ರೀನಿವಾಸಪುರ:ಮಾವು ಬೆಂಬಲ ಬೆಲೆಗೆ ಅಗ್ರಹಿಸಿ ರೈತರಿಂದ ರಸ್ತೆ ತಡೆ! ಬಂದ್ ಎಚ್ಚರಿಕೆ
- ಟೀನೇಜ್ ಗೆಳೆಯ ಗೆಳತಿಯರ “ನ ಲಜ್ಜಾಃ ನ ಭಯಂ” ಬಸ್ಸಿನಲ್ಲೆ ಅತಿರೇಕ!
- ಚಿಂತಾಮಣಿಗೂ ವಕ್ಕರಿಸಿದ ಕೊರೋನಾ! ಆತಂಕ ಬೇಡ
Thursday, June 12