ನ್ಯೂಜ್ ಡೆಸ್ಕ್:ಗಂಟಲಲ್ಲಿ ದೋಸೆ ಸಿಕ್ಕಿಹಾಕಿಕೊಂಡು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಆಶ್ಚರ್ಯಕರ ಘಟನೆ ತೆಲಂಗಾಣ ರಾಜ್ಯದ ನಾಗರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ನಡೆದಿದೆ. ಕಲ್ವಕುರ್ತಿಯ 41 ವರ್ಷದ ವೆಂಕಟಯ್ಯ ಎಂಬಾತನಿಗೆ ಮದ್ಯ ಸೇವಿಸುವ ಅಭ್ಯಾಸವಿದೆ ಎಂದಿನಂತೆ ಮದ್ಯ ಸೇವಿಸಿದ್ದಾನೆ ನಂತರ ಊಟಕ್ಕೆ ಕೂತಿದ್ದಾನೆ ಊಟಕ್ಕೆ ದೋಸೆ ಮಾಡಿದ್ದು ಅದನ್ನು ತಿನ್ನುವಾಗ ದೋಸೆ ಗಂಟಲಲ್ಲಿ ಸಿಕ್ಕಿಕೊಂಡಿದೆ ಉಸಿರಾಡಲು ಸಾಧ್ಯವಾಗಿಲ್ಲ. ಪ್ರಜ್ಞಾಹೀನನಾಗಿದ್ದಾನೆ ಕೂಡಲೇ ಸ್ಥಳಿಯ ಆಸ್ಪತ್ರೆಗೆ ಸಾಗಿಸಿರುತ್ತಾರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೊನ್ನೆ ಕೇರಳದಲ್ಲಿ ಇಡ್ಲಿ ತಿನ್ನುವ ಸ್ಪರ್ಧೆಯಲ್ಲಿ ಇಡ್ಲಿ ತಿನ್ನುವಾಗ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದ.ಮೃದುವಾದ ದೋಸೆ ಮತ್ತು ಇಡ್ಲಿ ತಿನ್ನುವಾಗ ಪ್ರಾಣಕ್ಕೆ ಸಂಚಕಾರ ತರುವುದು ಅಂದರೆ ಶಾಕಿಂಗ್ ವಿಚಾರ ಎನ್ನುತ್ತಾರೆ.
Trending
- ಶಾಸಕ ಕೊತ್ತೂರು ಮಂಜುನಾಥ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸುಳಿವು ನೀಡಿದ ನಂಜೇಗೌಡ!
- ಮಗಳಾಡಿದ ಮಾತಿನಿಂದ ತಾಯಿಯ ಮಂತ್ರಿ ಸ್ಥಾನಕ್ಕೆ ಧಕ್ಕೆ!
- ಶ್ರೀನಿವಾಸಪುರ:ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ ಆರೋಪ!
- ನೇಪಾಳ ಪ್ರವಾಹ:ಶಿಕ್ಷಕನ ಸಮಯ ಪ್ರಜ್ಞೆ ಬದುಕುಳಿದ ಸಾವಿರಾರು ವಿದ್ಯಾರ್ಥಿಗಳು!
- ಬೆಂಗಳೂರು:ಬಿಜೆಪಿ ಮುಖಂಡನ ಅಪಹರಣ Twest ಆಂಧ್ರ ಪೋಲಿಸರ ವಶದಲ್ಲಿ!
- ಶ್ರೀನಿವಾಸಪುರ:ವರ್ಗಾವಣೆಗೊಂಡ ಬ್ಯಾಂಕ್ ಮೆನೇಜರ್ ಗೆ ಬೀಳ್ಕೊಡುಗೆ!
- ಶ್ರೀನಿವಾಸಪುರ:ಸೋಮಯಾಜಲಹಳ್ಳಿ SRV ಮೇಷ್ಟ್ರು ಇನ್ನಿಲ್ಲ!
- ಶ್ರೀನಿವಾಸಪುರ:ಜಾಗ ಕೊಟ್ಟರೆ ಇಲಾಖೆ ಚರ್ಚಿಸಿ ಉದ್ಯೋಗಾವಕಾಶ ಸಚಿವ!
Sunday, September 6



