ನ್ಯೂಜ್ ಡೆಸ್ಕ್:ಆಂಧ್ರ ಪ್ರದೇಶದ ಪುಂಗನೂರಿನ ಚೌಡೇಪಲ್ಲಿ ಮಂಡಲದ ಕಾಟಿಪೇರಿಯ ಮೌನಿಕಾ ಮದನಪಲ್ಲಿ ಅಬಕಾರಿ ಇಲಾಖೆ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳಾದ ಅನಿಶಾ ರೆಡ್ಡಿ ಮತ್ತು ತನೀಷ್ ರೆಡ್ಡಿ ಅವರೊಂದಿಗೆ ಸ್ವಗ್ರಾಮದಲ್ಲಿ ಹೊಲ ಹಾಗು ಹಸುಗಳನ್ನು ನೋಡಿ ಬರಲು ಹೋಗಿದ್ದು ಮಗಳು ಅನಿಶಾ ರೆಡ್ಡಿ ಹಸುವಿನ ಹಗ್ಗವನ್ನು ಹಿಡಿದು ಆಟವಾಡುಲು ಹೋದಾಗ ಹಸು ಗಾಬಾರಿಗೊಂಡು ಓಡಲು ಪ್ರಾರಂಭಿಸಿ ನೀರಿನ ಹಳ್ಳಕ್ಕೆ ಇಳದಿದೆ ಹಗ್ಗ ಹಿಡದಿದ್ದ ಮಗು ಸಹ ಹಸುವಿನೊಂದಿಗೆ ಹೋಗಿ ನಿರಿನಲ್ಲಿ ಬಿದ್ದಿದ್ದಾಳೆ ಇದನ್ನು ಗಮನಿಸಿ ಮಗುವನ್ನು ರಕ್ಷಿಸಲು ತಾಯಿ ಕೂಡ ನೀರಿನಲ್ಲಿ ಇಳಿದ್ದಾಳೆ ನೀರಿನಕೊಳ ಆಳ ಇದ್ದು ತಾಯಿ ಮಗು ಇಬ್ಬರೂ ಈಜು ಬಾರದೆ ಮುಳಗಿ ಸಾವನ್ನಪ್ಪಿದ್ದಾರೆ.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



