ನ್ಯೂಜ್ ಡೆಸ್ಕ್:ಆಂಧ್ರ ಪ್ರದೇಶದ ಪುಂಗನೂರಿನ ಚೌಡೇಪಲ್ಲಿ ಮಂಡಲದ ಕಾಟಿಪೇರಿಯ ಮೌನಿಕಾ ಮದನಪಲ್ಲಿ ಅಬಕಾರಿ ಇಲಾಖೆ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳಾದ ಅನಿಶಾ ರೆಡ್ಡಿ ಮತ್ತು ತನೀಷ್ ರೆಡ್ಡಿ ಅವರೊಂದಿಗೆ ಸ್ವಗ್ರಾಮದಲ್ಲಿ ಹೊಲ ಹಾಗು ಹಸುಗಳನ್ನು ನೋಡಿ ಬರಲು ಹೋಗಿದ್ದು ಮಗಳು ಅನಿಶಾ ರೆಡ್ಡಿ ಹಸುವಿನ ಹಗ್ಗವನ್ನು ಹಿಡಿದು ಆಟವಾಡುಲು ಹೋದಾಗ ಹಸು ಗಾಬಾರಿಗೊಂಡು ಓಡಲು ಪ್ರಾರಂಭಿಸಿ ನೀರಿನ ಹಳ್ಳಕ್ಕೆ ಇಳದಿದೆ ಹಗ್ಗ ಹಿಡದಿದ್ದ ಮಗು ಸಹ ಹಸುವಿನೊಂದಿಗೆ ಹೋಗಿ ನಿರಿನಲ್ಲಿ ಬಿದ್ದಿದ್ದಾಳೆ ಇದನ್ನು ಗಮನಿಸಿ ಮಗುವನ್ನು ರಕ್ಷಿಸಲು ತಾಯಿ ಕೂಡ ನೀರಿನಲ್ಲಿ ಇಳಿದ್ದಾಳೆ ನೀರಿನಕೊಳ ಆಳ ಇದ್ದು ತಾಯಿ ಮಗು ಇಬ್ಬರೂ ಈಜು ಬಾರದೆ ಮುಳಗಿ ಸಾವನ್ನಪ್ಪಿದ್ದಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



