ನ್ಯೂಜ್ ಡೆಸ್ಕ್:ಆಂಧ್ರ ಪ್ರದೇಶದ ಪುಂಗನೂರಿನ ಚೌಡೇಪಲ್ಲಿ ಮಂಡಲದ ಕಾಟಿಪೇರಿಯ ಮೌನಿಕಾ ಮದನಪಲ್ಲಿ ಅಬಕಾರಿ ಇಲಾಖೆ ಕಾನ್ಸ್ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಭಾನುವಾರ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳಾದ ಅನಿಶಾ ರೆಡ್ಡಿ ಮತ್ತು ತನೀಷ್ ರೆಡ್ಡಿ ಅವರೊಂದಿಗೆ ಸ್ವಗ್ರಾಮದಲ್ಲಿ ಹೊಲ ಹಾಗು ಹಸುಗಳನ್ನು ನೋಡಿ ಬರಲು ಹೋಗಿದ್ದು ಮಗಳು ಅನಿಶಾ ರೆಡ್ಡಿ ಹಸುವಿನ ಹಗ್ಗವನ್ನು ಹಿಡಿದು ಆಟವಾಡುಲು ಹೋದಾಗ ಹಸು ಗಾಬಾರಿಗೊಂಡು ಓಡಲು ಪ್ರಾರಂಭಿಸಿ ನೀರಿನ ಹಳ್ಳಕ್ಕೆ ಇಳದಿದೆ ಹಗ್ಗ ಹಿಡದಿದ್ದ ಮಗು ಸಹ ಹಸುವಿನೊಂದಿಗೆ ಹೋಗಿ ನಿರಿನಲ್ಲಿ ಬಿದ್ದಿದ್ದಾಳೆ ಇದನ್ನು ಗಮನಿಸಿ ಮಗುವನ್ನು ರಕ್ಷಿಸಲು ತಾಯಿ ಕೂಡ ನೀರಿನಲ್ಲಿ ಇಳಿದ್ದಾಳೆ ನೀರಿನಕೊಳ ಆಳ ಇದ್ದು ತಾಯಿ ಮಗು ಇಬ್ಬರೂ ಈಜು ಬಾರದೆ ಮುಳಗಿ ಸಾವನ್ನಪ್ಪಿದ್ದಾರೆ.
Trending
- ಶ್ರೀನಿವಾಸಪುರ:ಸೂರ್ಯನ ಪ್ರತಾಪಕ್ಕೆ ತತ್ತರಿಸುತ್ತಿರುವ ಜನ!
- ಆಂಧ್ರದ ಅಮರಾವತಿ ದೇಶದ ಮೊದಲ ‘Quantum Valley’!
- ಭಾರತೀಯ ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ! ಪ್ರತಿಭಟನೆ ವ್ಯಕ್ತಪಡಿಸಿದ ಭಾರತ.
- ಪ್ರೊಫೆಷನಲ್ ಕೊರಿಯರ್ಸ್ ವತಿಯಿಂದ “ಪ್ರೊ ಇಎಕ್ಸ್ ಅಲ್ಟ್ರಾ”ಸೇವೆ ಆರಂಭ!
- ಶ್ರೀನಿವಾಸಪುರ:ನಿವೃತ್ತ ಸೈನಿಕನನ್ನು ಸನ್ಮಾನಿಸಿದ ಸಚಿವ ಮುನಿಯಪ್ಪ
- ಆಂಧ್ರದ ರಾಜಧಾನಿ “ಅಮರಾವತಿ” ಕೇಂದ್ರ ಸರ್ಕಾರ ಗೆಜೆಟ್ ಘೋಷಣೆ.
- ಶ್ರೀನಿವಾಸಪುರ:ಜಗಜೀವನರಾಮ್ ಜಯಂತಿ ಮೆರವಣಿಗೆ ಶಾಸಕ ವೆಂಕಟಶಿವಾರೆಡ್ಡಿ ಭಾಗಿ.
- ಶ್ರೀನಿವಾಸಪುರ:ಮಹಿಳಾ ಉದ್ಯಮಿ ರತ್ನಮ್ಮಗೆ ರಾಣಿ ಚನ್ನಮ್ಮ ರಾಜ್ಯ ಪ್ರಶಸ್ತಿ!
Thursday, April 23



