ಶ್ರೀನಿವಾಸಪುರ:– ಸೋಮವಾರ ತಡರಾತ್ರಿ ಮದನಪಲ್ಲಿ ರಸ್ತೆಯ ನಿಲಟೂರು ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರ ಮೃತಪಟ್ಟಿರುತ್ತಾನೆ.
ರಾತ್ರಿ 8.30 ಸಮಯದಲ್ಲಿ ವ್ಯಕ್ತಿಯೊಬ್ಬ ದ್ವಿಚಕ್ರವಾಹದಲ್ಲಿ ಹೋಗುತ್ತಿರಬೇಕಾದಾಗ ರಸ್ತೆಯಲ್ಲಿ ನಿಂತಿದ್ದ ಮತ್ತೊಂದು ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಲಿಸುತ್ತಿದ್ದ ವಾಹನ ಸವಾರನ ಮುಖಕ್ಕೆ ತೀವ್ರ ಪೆಟ್ಟಾಗಿ ಸ್ಥಳದಲ್ಲೀಯೇ ಮೃತ ಪಟ್ಟಿರುತ್ತಾನೆ.ಮೃತ ವ್ಯಕ್ತಿಯನ್ನು ಲೋಚರವುಪಲ್ಲಿ ಗ್ರಾಮದ ಕೃಷ್ಣಮೂರ್ತಿ(70) ಎಂದು ಗುರತಿಸಲಾಗಿದೆ.ಈ ಸಂಬಂದ ವೃತ್ತ ನೀರಿಕ್ಷಕ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



