ನ್ಯೂಜ್ ಡೆಸ್ಕ್: ಶ್ರೀನಿವಾಸಪುರ ಸೇರಿದಂತೆ ವಿಭಜಿತ ಕೋಲಾರ ಜಿಲ್ಲೆಯ ಹಲವು ಭಾಗಗಳಲ್ಲಿ ಅರಣ್ಯ ಇಲಾಖೆಯವರು ರೈತರ ಭೂಮಿಯನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಕೋಲಾರದ ಸಂಸದ ಮುನಿಸ್ವಾಮಿ ಧ್ವನಿ ಎತ್ತಿದ್ದಾರೆ, ರಾಜ್ಯ ಸರ್ಕಾರ ಅಕ್ರಮವಾಗಿ ಅರಣ್ಯ ತೆರವು ಕಾರ್ಯಚರಣೆ ನಡೆಸುತ್ತ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಪ್ರಶ್ನೋತ್ತರ ವೇಳೆ ಕನ್ನಡದಲ್ಲಿ ಮಾತನಾಡಿ ಹೇಳಿದ್ದಾರೆ.
ಸುಮಾರು 70-80 ವರ್ಷಗಳಿಂದ ಎರಡು ಮೂರು ತಲಮಾರುಗಳವರು ಸಾಗುವಳಿ ಮಾಡಿಕೊಂಡು ಜಮೀನುಗಳಲ್ಲಿ ಮಾವಿನ ಮರಗಳನ್ನು ಬೆಳೆಸಿ ಜೀವನ ಮಾಡುತ್ತಿರುವ ರೈತರಿಂದ ಅಕ್ರಮವಾಗಿ ಜಮೀನು ಕಿತ್ತುಕೊಳ್ಳುವಂತ ಕೆಲಸವನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದು ಇದರ ಬಗ್ಗೆ ಕೇಂದ್ರ ಅರಣ್ಯ ಇಲಾಖೆ ಗಮನ ಹರಿಸುವಂತೆ ಅವರು ಲೋಕಸಭೆ ಸ್ಪೀಕರ್ ಮೂಲಕ ಮನವಿ ಮಾಡಿರುತ್ತಾರೆ.
Trending
- ದ್ವೇಷ ಬೇಡ,ಎಲ್ಲರಿಗೂ ಬಾಗಿಲು ತೆರೆದಿದೆ.ಜೆಡಿಎಸ್ ಕಾರ್ಯಕರ್ತರಿಗೆ CM ಡಿಕೆಶಿ ಆಹ್ವಾನ!
- ಕರ್ನಾಟಕದಿಂದ ರಾಜ್ಯಸಭೆಗೆ ಆಂಧ್ರದ ಶರ್ಮಿಳಾ ಹೆಸರು ಪರಿಗಣನೆಗೆ!
- ಶ್ರೀನಿವಾಸಪುರ:ಹೈವೇ ರಸ್ತೆಯಲ್ಲಿ ಬಾರಿ ವಾಹನಗಳ ಅಪಾಯಕಾರಿ ಪಾರ್ಕಿಂಗ್!
- ಶ್ರೀನಿವಾಸಪುರ:ಟಾಟಾ ಇಂಡಿಕಾ ಕಾರು ಡಿಕ್ಕಿ ದ್ವಿಚಕ್ರ ವಾಹನ ಸವಾರರ ಸಾವು!
- social media ದಲ್ಲಿ ಫೇಮಸ್ ಆಯಿತು ಯುವಕನ ಗಹಗಹಿಸಿ ನಗು!
- ಮಹಾರಾಷ್ಟ್ರದಂತೆ ಕರ್ನಾಟಕದಲ್ಲೂ”ಬೈಕ್ ಟ್ಯಾಕ್ಸಿ”ವಿರುದ್ದ ಕ್ರಮ ಜರುಗಿಸಿ!
- ಶ್ರೀನಿವಾಸಪುರ:ಎಂ.ಜಿ.ರಸ್ತೆ ಅತಿವೇಗದ ಬೈಕ್ ಚಾಲನೆ ಅಪಘಾತ ನಾಲ್ವರಿಗೆ ಗಾಯ!
- ಅಗ್ರಿಗೋಲ್ಡ್ ಸಂತ್ರಸ್ತರಿಗೆ ಆರು ತಿಂಗಳೊಳಗೆ ನ್ಯಾಯ ಒದಗಿಸುವಂತೆ AP ಸಿಎಂ ಸೂಚನೆ!
Sunday, June 7



