ಕೋಲಾರ: ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರು ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವುದಾಗಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿರುತ್ತಾರೆ.ಶ್ರೀನಿವಾಸಪುರದಲ್ಲಿ ಶನಿವಾರ ಶ್ರೀ ವೆಂಕಟೇಶ್ ಗೌಡ ಕಲ್ಯಾಣ ಮಂಟಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕುರಿತಾಗಿ ಕೋಲಾರದಲ್ಲಿ ಮಾಧ್ಯಮದವರಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು. ವ್ಯಕ್ತಿಗಿಂತ ಪಕ್ಷ ದೊಡ್ದದು ಪಕ್ಷ ಯಾರನ್ನು ಗುರುತಿಸಿ ಟಿಕೆಟ್ ನೀಡಿದರೆ ಅವರೆ ಅಧಿಕೃತ ಅಭ್ಯರ್ಥಿ ಯಾರಿಗೂ ನಾನು ಅಡ್ಡಿ ಪಡಿಸಲು ಹೋಗುವುದಿಲ್ಲ ಎಂದ ಅವರು ನನ್ನ ಅವಶ್ಯಕತೆ ಇದ್ದರೆ ನನಗೆ ಪಕ್ಷ ಟಿಕೆಟ್ ನೀಡುತ್ತದೆ ಎಂದು ಮಾರ್ಮಿಕವಾಗಿ ನುಡಿದಿರುತ್ತಾರೆ.
Trending
- ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ರಸ್ತೆ ಅಪಘಾತ ಇಬ್ಬರ ಸಾವು!
- ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
- Sorry,Papa:ನಿಮ್ಮ ಕನಸು ಈಡೇರಿಸಲಾಗಲಿಲ್ಲ,ಸೋತು ಹೋದೆ ಎಂದ BTech ಪದವೀಧರ!
- ಅಣ್ಣನ LOVE ನಿರಾಕರಿಸಿದ ವಿದ್ಯಾರ್ಥಿನಿಯ ಹತ್ಯೆ ಮಾಡಿದ ತಮ್ಮ!
- ಆಂಧ್ರದ ಮಾವು ಚಿಂತಾಮಣಿ ಪ್ಯಾಕ್ ಹೌಸ್ ಸಹಕಾರದೊಂದಿಗೆ ಸಿಂಗಾಪುರಕ್ಕೆ!
- “ಏನ್ ಹುಡ್ಗಿರೋ” ಕೆಲಸ ಹಣಕ್ಕಾಗಿ ಹೆತ್ತ ಅಪ್ಪ-ಅಮ್ಮನನ್ನು ಕೊಂದ ಪಾಪಿ ಮಗಳು!
- ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
- ಅಮ್ಮ,ಅಜ್ಜಿ ಮಾವನನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!
Thursday, July 23



