ಶ್ರೀನಿವಾಸಪುರ:ಕೋಲಾರ ಜಿಲ್ಲೆಯಲ್ಲಿ ಇತ್ತಿಚಿಗೆ ಹೆಚ್ಚುತ್ತಿರುವ ಕ್ರೈಮ್ ಕುರಿತಂತೆ ಕೋಲಾರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡಂತಿದೆ ಇತ್ತಿಚಿಗೆ ನಡೆದಂತ ನಾಲ್ಕೈದು ಕೊಲೆ ಕೆಸುಗಳ ವಿಚಾರವಾಗಿ ಕೋಲಾರ ಜಿಲ್ಲಾ ಪೋಲಿಸ್ ಇಲಾಖೆ ವಿರುದ್ದ ಸಾರ್ವಜನಿಕರಿಂದ ತೀವ್ರ ವಿಮರ್ಶೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಪೋಲಿಸ್ ಅಧಿಕಾರಿಗಳು ಸಡನ್ ಆಗಿ ಅಲರ್ಟ್ ಆಗಿದ್ದಾರೆ ಪೋಕರಿಗಳು ಪಟಾಲಂಗಳು ಕೂರುವ ಅಡ್ದೆಗಳ ಮೇಲೆ ಏಕಾಏಕಿ ದಾಳಿ ಮಾಡಿರುವ ಪೋಲಿಸರು ಬೀಡಾಡಿ ಪೋಕರಿಗಳಿಗೆ ತಕ್ಕ ಪಾಠಾ ಕಲಿಸಿದ್ದಾರೆ ಇಂದು ಶ್ರೀನಿವಾಸಪುರದ ಹಳೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಕ್ಕೆ ಜೀಪ್ ನುಗ್ಗಿಸಿದ ಪೋಲಿಸರು ನಂದಿನಿ ಪಾರ್ಲರ್ ಹಿಂಬಾಗದಲ್ಲಿ ಅರಾಮಾಗಿ ಸಿಗರೇಟ್ ಹೊಡೆಯುತ್ತಿದ್ದ ಬಿಲ್ಡ್ ಪ ಕೊಡುತ್ತ ಕೂತು ಹರಟೆ ಹೊಡೆಯುತ್ತಿದ್ದ ಕಾಲೇಜು ಹುಡುಗರಿಗೆ ಬೆತ್ತ ಬೀಸಿ ಅಲ್ಲಿಂದ ಓಡಿಸಿದ್ದಾರೆ ಬಾಲಕಿಯರ ಕಾಲೇಜು ಆವರಣದಲ್ಲಿ ಗುಂಪುಗಳು ಕಟ್ಟಿಕೊಂಡು ಅಡ್ಡಾಡುತ್ತಿದ್ದ ಯುವಕರಿಗೆ ಇನ್ನೊಮ್ಮೆ ಇತ್ತ ಬರಬಾರದು ಎಂದು ಎಚ್ಚರಿಸಿ ಕಳಿಸಿದ್ದಾರೆ.
ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸಪೇಕ್ಟರ್ ಗಳಾದ ಜೈರಾಮ್ ಹಾಗೂ ನಂಜುಂಡಪ್ಪ ರವರು ಬಾಲಕೀಯರ ಕಾಲೇಜಿಗೆ ಹೋಗಿ ಹೆಣ್ಮಕ್ಕಳಿಗೆ ಧೈರ್ಯ ತುಂಬಿದ್ದಾರೆ ಆತಂಕವಿಲ್ಲದೆ ಕಾಲೇಜುಗಳಿಗೆ ಬಂದು ವಿದ್ಯಾಭ್ಯಾಸವನ್ನು ಮಾಡಿ ಹೆತ್ತವರಿಗೆ ಗೌರವ ತರುವ ನಿಟ್ಟಿನಲ್ಲಿ ಕಷ್ಟಪಟ್ಟು ಓದುವ ಮೂಲಕ ಉತ್ತಮ ಸಾಧನೆ ಮಾಡಿ ಪುಂಡು ಪೋಕರಿಗಳಿಗೆ ಹೆದರಬೇಡಿ ನಿಮಿಗ್ಯಾರಿಗಾದರು ತೊಂದರೆ ಆದರೆ ನೇರವಾಗಿ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡುವಂತೆ ಹೇಳಿದರು.
Trending
- ಶ್ರೀನಿವಾಸಪುರ:ಕಸ ಹಾಕುವ ವಿಚಾರಕ್ಕೆ ಜಗಳ ಒಬ್ಬನ ಕೊಲೆ!
- ಶ್ರೀನಿವಾಸಪುರ:ವೇಶ್ಯಾವಾಟಿಕೆ ದಂಧೆ ಪೊಲೀಸ್ ದಾಳಿ, ಕಿಂಗ್ ಪಿನ್ ಮಹಿಳೆ ಬಂಧನ!
- ಶ್ರೀನಿವಾಸಪುರ:ವಾಹನ ಡಿಕ್ಕಿಯಾಗಿ ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಪೇದೆ ನಿಧನ!
- ಶ್ರೀನಿವಾಸಪುರ:ಕರ್ನಾಟಕ ಬ್ಯಾಂಕ್ ಉದ್ಯೋಗಿ ಅಪಘಾತದಲ್ಲಿ ಸಾವು!
- ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ!
- ಯಾವ ಐಟಿ-ಬಿಟಿ ಗೂ ಕಡಿಮೆ ಇಲ್ಲ,Dairy Farm ಆದಾಯ ಲಕ್ಷಗಟ್ಟಲೆ!
- ಬೆಂಗಳೂರಿನಲ್ಲಿ ಕುಬೇರರು ವಾಸಿಸುವ“ಬಿಲಿಯನೇರ್ಸ್ ಸ್ಟ್ರೀಟ್”ಎಲ್ಲಿದೆ?
- ಶ್ರೀನಿವಾಸಪುರ:ನೌಕರರ ಸಂಘದ ಹಾಲಿ-ಮಾಜಿ ಅಧ್ಯಕ್ಷರ ನಡುವೆ ಬಿದಿ ಜಗಳ!
Saturday, March 7



