ಶ್ರೀನಿವಾಸಪುರ:ಕೋಲಾರ ಜಿಲ್ಲೆಯಲ್ಲಿ ಇತ್ತಿಚಿಗೆ ಹೆಚ್ಚುತ್ತಿರುವ ಕ್ರೈಮ್ ಕುರಿತಂತೆ ಕೋಲಾರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡಂತಿದೆ ಇತ್ತಿಚಿಗೆ ನಡೆದಂತ ನಾಲ್ಕೈದು ಕೊಲೆ ಕೆಸುಗಳ ವಿಚಾರವಾಗಿ ಕೋಲಾರ ಜಿಲ್ಲಾ ಪೋಲಿಸ್ ಇಲಾಖೆ ವಿರುದ್ದ ಸಾರ್ವಜನಿಕರಿಂದ ತೀವ್ರ ವಿಮರ್ಶೆಗಳು ಕೇಳಿ ಬಂದ ಹಿನ್ನಲೆಯಲ್ಲಿ ಪೋಲಿಸ್ ಅಧಿಕಾರಿಗಳು ಸಡನ್ ಆಗಿ ಅಲರ್ಟ್ ಆಗಿದ್ದಾರೆ ಪೋಕರಿಗಳು ಪಟಾಲಂಗಳು ಕೂರುವ ಅಡ್ದೆಗಳ ಮೇಲೆ ಏಕಾಏಕಿ ದಾಳಿ ಮಾಡಿರುವ ಪೋಲಿಸರು ಬೀಡಾಡಿ ಪೋಕರಿಗಳಿಗೆ ತಕ್ಕ ಪಾಠಾ ಕಲಿಸಿದ್ದಾರೆ ಇಂದು ಶ್ರೀನಿವಾಸಪುರದ ಹಳೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಕ್ಕೆ ಜೀಪ್ ನುಗ್ಗಿಸಿದ ಪೋಲಿಸರು ನಂದಿನಿ ಪಾರ್ಲರ್ ಹಿಂಬಾಗದಲ್ಲಿ ಅರಾಮಾಗಿ ಸಿಗರೇಟ್ ಹೊಡೆಯುತ್ತಿದ್ದ ಬಿಲ್ಡ್ ಪ ಕೊಡುತ್ತ ಕೂತು ಹರಟೆ ಹೊಡೆಯುತ್ತಿದ್ದ ಕಾಲೇಜು ಹುಡುಗರಿಗೆ ಬೆತ್ತ ಬೀಸಿ ಅಲ್ಲಿಂದ ಓಡಿಸಿದ್ದಾರೆ ಬಾಲಕಿಯರ ಕಾಲೇಜು ಆವರಣದಲ್ಲಿ ಗುಂಪುಗಳು ಕಟ್ಟಿಕೊಂಡು ಅಡ್ಡಾಡುತ್ತಿದ್ದ ಯುವಕರಿಗೆ ಇನ್ನೊಮ್ಮೆ ಇತ್ತ ಬರಬಾರದು ಎಂದು ಎಚ್ಚರಿಸಿ ಕಳಿಸಿದ್ದಾರೆ.
ಶ್ರೀನಿವಾಸಪುರ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸಪೇಕ್ಟರ್ ಗಳಾದ ಜೈರಾಮ್ ಹಾಗೂ ನಂಜುಂಡಪ್ಪ ರವರು ಬಾಲಕೀಯರ ಕಾಲೇಜಿಗೆ ಹೋಗಿ ಹೆಣ್ಮಕ್ಕಳಿಗೆ ಧೈರ್ಯ ತುಂಬಿದ್ದಾರೆ ಆತಂಕವಿಲ್ಲದೆ ಕಾಲೇಜುಗಳಿಗೆ ಬಂದು ವಿದ್ಯಾಭ್ಯಾಸವನ್ನು ಮಾಡಿ ಹೆತ್ತವರಿಗೆ ಗೌರವ ತರುವ ನಿಟ್ಟಿನಲ್ಲಿ ಕಷ್ಟಪಟ್ಟು ಓದುವ ಮೂಲಕ ಉತ್ತಮ ಸಾಧನೆ ಮಾಡಿ ಪುಂಡು ಪೋಕರಿಗಳಿಗೆ ಹೆದರಬೇಡಿ ನಿಮಿಗ್ಯಾರಿಗಾದರು ತೊಂದರೆ ಆದರೆ ನೇರವಾಗಿ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡುವಂತೆ ಹೇಳಿದರು.
Breaking News
- IAS ಗಂಡನ ಬಿಟ್ಟು ರೌಡಿ ಜತೆ ಹೋದ ಗರತಿಯ ಕಥೆ ಏನಾಯಿತು?
- ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಸಂಸ್ಥೆಯಿಂದ ವೀಕಲಚೇತನರಿಗೆ ವೀಲ್ ಚೇರ್ ವಿತರಣೆ.
- ಶ್ರೀನಿವಾಸಪುರದಲ್ಲಿ TARGET ಒಂಟಿ ಮನೆ ದರೋಡೆ
- ಅಸೆಂಬ್ಲಿಯಲ್ಲಿ ಆಹೋರಾತ್ರಿ ಧರಣಿ ನಡೆಸುತ್ತಿರುವ ಬಿಜೆಪಿ-ಜೆಡಿಎಸ್ ಶಾಸಕರು!
- ಆಂಧ್ರ ಪ್ರಭಾವಿಮಂತ್ರಿ ಲೋಕೆಶ್ ರನ್ನು ಭೇಟಿಮಾಡಿದ ಶಾಸಕ ವೆಂಕಟಶಿವಾರೆಡ್ಡಿ
- ಕೋಲಾರದಲ್ಲಿ ಕೈ ಕೈ ಮಿಲಾಯಿಸಿ ಬಡಿದಾಡಿಕೊಂಡ ಉಪನ್ಯಾಸಕರು
- ಕೋಲಾರ ಜಿಲ್ಲೆಗೆ ಒಕ್ಕರಿಸಿರುವ “ಓಜಿಕುಪ್ಪಂ ಕದೀಮರ ಗ್ಯಾಂಗ್”!
- ಪಂಚೆಯಲ್ಲಿ ಬಂದ ರೈತನನ್ನು ತಡೆದ ಮಾಲ್ ಸಿಬ್ಬಂದಿ ಸಾರ್ವಜನಿಕರ ವಿರೋಧ!
- ಶ್ರೀನಿವಾಸಪುರದಲ್ಲಿ ಹಾಡುಹಗಲೆ ಸ್ಕೂಟರನಲ್ಲಿದ್ದ ಹಣ ಕದ್ದ ಖದೀಮರ ಗ್ಯಾಂಗ್!
- ಅಂದು ಅಂಗನವಾಡಿ ಟೀಚರ್ ಇಂದು MLA
Saturday, July 27